ವಿಜಯಪುರ: ಕರೊನಾ ನಿಯಂತ್ರಣಕ್ಕೆ ರಾಜ್ಯದಲ್ಲೇ ಮಾದರಿಯಾಗಿರುವ ವಿಜಯಪುರ ಜಿಲ್ಲಾಡಳಿತ ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದು ಪ್ಯಾರಾಸಿಟಾಮಲ್ ಮೇಲೂ ಕಣ್ಣಿಟ್ಟಿದೆ !
ಹೌದು, ಪ್ಯಾರಾಸಿಟಾಮಲ್ ಉಪಯೋಗಿಸುವವರು ಕರೊನಾ ಲಕ್ಷಣಗಳಿಗೆ ಒಳಗೊಂಡಿರುವ ಸಾಧ್ಯತೆಯೂ ಇದೆ. ಹೀಗಾಗಿ ಇನ್ಮುಂದೆ ಯಾರು ಈ ಔಷಧ ಪಡೆಯುತ್ತಾರೋ ಅವರ ಸಂಪೂರ್ಣ ಮಾಹಿತಿ ಪಡೆಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಔಷಧ ಮಳಿಗೆಕಾರರಿಗೆ ಇಂಥದ್ದೊಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಪ್ಯಾರಾಸಿಟಮಲ್ ತಗೊಳ್ಳೋದೆ ಜ್ವರ ಬಂದ ಕಾರಣಕ್ಕೆ. ಹೀಗಾಗಿ ಯಾರು ಈ ಮಾತ್ರೆ ಪಡೆದರು ಎಂಬ ವಿವರ ಪಡೆಯುವ ಅವಶ್ಯಕತೆ ಇದೆ. ಎಷ್ಟು ಇದೆ, ಎಷ್ಟು ಮಾರಾಟ ಮಾಡಿದ್ದಾರೆ ಎಂಬ ದಾಖಲೆ ಇಟ್ಟುಕೊಳ್ಳಬೇಕು. ಈಗಾಗಲೇ ಎಷ್ಟು ಸಂಗ್ರಹಿಸಲಾಗಿದೆ? ಎಷ್ಟು ಮಾರಾಟವಾಗಿದೆ? ಎಂಬ ಮಾಹಿತಿ ಆರೋಗ್ಯ ಇಲಾಖೆಗೆ ನೀಡಬೇಕು. ಬರುವ ದಿನಗಳಲ್ಲಿ ಯಾರು ಈ ಔಷಧ ಪಡೆಯುತ್ತಾರೋ ಅವರ ಮಾಹಿತಿ ಪಡೆಯಬೇಕು. ಅದನ್ನಾಧರಿಸಿ ಜಿಲ್ಲಾಡಳಿತ ಗ್ರಹ ಬಂಧನ ವ್ಯವಸ್ಥೆ ಮಾಡಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಹಕಾರ ಸಚಿವರೇ, ಜನಪ್ರತಿನಿಧಿಗಳೇ… ಸೋಷಿಯಲ್ ಡಿಸ್ಟೆನ್ಸಿಂಗ್ ಪಾಲನೆ ಬಗ್ಗೆ ಇಷ್ಟೇಕೆ ನಿರ್ಲಕ್ಷ್ಯ ಹೇಳಿ…

ಮೊಬೈಲ್ ಸ್ಯಾನಿಟೈಸರ್ ಬಸ್ – ಇದು “ಸಾರಿಗೆ ಸಂಜೀವಿನಿ” !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 16 =
Remember me
