ಬೆಂಗಳೂರು:ರಾಜ್ಯದಲ್ಲಿ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 02, 2023 ರವರೆಗೆ ಎಸ್​ಎಚ್​ಎಸ್​ ಅಭಿಯಾನವು DDWS-GoIನ ಸಲಹೆಯಂತೆ ಪ್ರಾರಂಭಿಸಲಾದ “ಕಸ ಮುಕ್ತ ಭಾರತ” ಪ್ರಚಾರ ಕಾರ್ಯವನ್ನು ಕೈಗೊಂಡಿದ್ದು, ಈ ಮಧ್ಯೆ ನಡೆಯಲಿರುವ ಕೆಲವು ಸ್ವಚ್ಛತಾ ಚಟುವಟಿಕೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ:ನಾಗಚೈತನ್ಯ ಡೇಟಿಂಗ್ ವದಂತಿ; ಅವರನ್ನ ಮದುವೆ ಆಗೋದೇ ನನ್ನ ಗುರಿ; ನಟಿಯ ಹೇಳಿಕೆಗೆ ಶಾಕ್‌ ಆದ ನೆಟ್ಟಿಗರು
ಎಲ್ಲಾ ಇಲಾಖೆಗಳು ತಮ್ಮ ತಮ್ಮ ಪ್ರದೇಶಗಳಿಗೆ ಸಂಬಂಧಿಸಿದಂತೆ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲು ಮತ್ತು ಕೆಲವು ಕಾರ್ಯಗಳಲ್ಲಿ ಒಮ್ಮುಖವಾಗುವಂತೆ ಸೂಚಿಸಲಾಗಿದ್ದು, ಆಯುಕ್ತರು, ಆರ್‌ಡಿಡಬ್ಲ್ಯೂಎಸ್‌ಡಿ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ವಚ್ಛತಾ ಅಭಿಯಾನದೊಂದಿಗೆ ರಾಜ್ಯಾದ್ಯಂತ ಅಭಿಯಾನವನ್ನು ವಿಸ್ತರಿಸಲು ಮತ್ತು ಪ್ರತಿದಿನ ಆಯೋಜಿಸಲಾದ ಕಾರ್ಯಕ್ರಮವನ್ನು ನಡೆಸಲಿದೆ.
ಸರ್ಕಾರಿ ಕಛೇರಿ, ಶಾಲಾ ಆವರಣ, ಬಸ್ ನಿಲ್ದಾಣ, ಮಾರುಕಟ್ಟೆ, ರಸ್ತೆ ಬದಿಯ ಪ್ರದೇಶಗಳು, ಉದ್ಯಾನವನ ಮತ್ತು ಜಲಮೂಲಗಳ ಮೂಲಸೌಕರ್ಯಗಳನ್ನು ಸ್ವಚ್ಛಗೊಳಿಸುವಂತಹ ಚಟುವಟಿಕೆಗಳಿಗೆ ಶ್ರಮದಾನಕ್ಕೆ ಆದ್ಯತೆ ನೀಡಲಾಗಿದೆ. ಮಕ್ಕಳಲ್ಲಿ ವರ್ತನೆಯ ಬದಲಾವಣೆಯನ್ನು ಬೆಳೆಸುವ ಪ್ರಾಮುಖ್ಯತೆಯನ್ನು ತರಲು ಶಾಲಾ ಮಕ್ಕಳ ಭಾಗವಹಿಸುವಿಕೆಯೊಂದಿಗೆ ಸಾಮೂಹಿಕ ಜಾಗೃತಿ ಅಭಿಯಾನಗಳು ಮತ್ತು ಚಟುವಟಿಕೆಗಳನ್ನು ಯೋಜಿಸಲಾಗಿದೆ.
ಇದನ್ನೂ ಓದಿ:ಕಾವೇರಿ ಹೋರಾಟಗಾರ ಬಂಧನಕ್ಕೆ ಮಾಜಿ ಸಚಿಚ ದೇವೇಗೌಡ ಆಕ್ರೋಶ
ಚಟುವಟಿಕೆಗಳು ಇಂತಿವೆ:
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 16 =
Remember me
