ಹೊಸಪೇಟೆ: ಟಿಬಿಡ್ಯಾಂ 19 ನೇ ಕ್ರಸ್ಟ್ ಗೇಟ್ ದುರಂತದಿಂದ ಕಂಗ್ರಾಲಾಗಿದ್ದಾದ ರೈತರ ಆತಂಕ ದೂರವಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ತುಂಗಭದ್ರಾ ಜಲಾಶಯಕ್ಕೆ ಭಾನುವಾರ ಭೇಟಿ ನೀಡಿದ ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಒಂದು ವಾರದ ಹಿಂದೆ ಈ ಗೇಟ್ ಕಿತ್ತು ಹೋಗಿ ರೈತರಲ್ಲಿ ಆತಂಕ ಮೂಡಿತು. ತಜ್ಞರ ಸಲಹೆಯಂತೆ ಕಾರ್ಯನಿರ್ವಹಿಸಿದ ಕಾಮಿರ್ಕರು ಹಾಗೂ ಅಧಿಕಾರಿಗಳ ಪರಿಶ್ರಮದಿಂದ ಸ್ಟಾಪ್ ಲಾಗ್ ಗೇಟ್ ಅಳವಡಿಕೆಯಲ್ಲಿ ಯಶಸ್ವಿ ಕಂಡಿದ್ದಾರೆ.
ರಾಜ್ಯದ ಜಲಾಶಯಗಳಲ್ಲಿ ಇದೊಂದು ಪ್ರಮುಖ ಡ್ಯಾಂ. ದುರಂತದಿಂಸ ಜಲಾಶಯದಿಂದ ಹೊರಗಡೆ ಅಪಾರ ಪ್ರಮಾಣದ ನೀರು ಹೊರಗಡೆ ಹೋಗಿದೆ. ಇದರಿಂದ ಕೃಷಿಕರು ಆತಂಕಗೊಂಡಿದ್ದರು. ಈಗ ಆ ಈಗ ಆತಂಕ ದೂರವಾಗಿದೆ, ಸದ್ಯ ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 4 =
Remember me
