ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಭಂಡಾರದ ಒಡೆಯ ಬೀರಲಿಂಗೇಶ್ವರನ ಜಾತ್ರಾ ಮಹೋತ್ಸವ ನಡೆಯಿತು.
ಜಾತ್ರೆ ಅಂಗವಾಗಿ ನಡೆದ ಭಾರ ಎತ್ತುವ ಸ್ಪರ್ಧೆಯಲ್ಲಿ ನೆರೆಯ ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳ ಪೈಲ್ವಾನ್‌ಗಳು ಭಾಗವಹಿಸಿ ತಮ್ಮ ಕಸರತ್ತು ಪ್ರದರ್ಶಿಸಿದರು. ಐದನೇ ತರಗತಿ ಓದುತ್ತಿರುವ ತಾಳಿಕೋಟೆಯ 11 ವರ್ಷದ ಬಾಲಕ ಉಸ್ಮಾನ್ ಗಣಿ 32 ಕೆಜಿ ಭಾರದ ಸಂಗ್ರಾಣಿ ಕಲ್ಲು ಎತ್ತುವ ಮೂಲಕ ಎಲ್ಲರಲ್ಲಿ ಅಚ್ಚರಿ ಮೂಡಿಸಿದ.
ಇದರ ಜತೆ ಹಲವು ಯುವ ಪೈಲ್ವಾನ್‌ಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಶಕ್ತಿ ಪ್ರದರ್ಶನ ತೋರಿ ನೋಡುಗರ ಮೆಚ್ಚುಗೆಗೆ ಪಾತ್ರರಾದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − fifteen =
Remember me
