ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ- 2023ರ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಏಳು ಕ್ಷೇತ್ರಗಳ ಮೇಲುಸ್ತುವಾರಿ ಆಗಿ ತೆಲಂಗಾಣ ರಾಜ್ಯದ ಎಡಿಜಿಪಿ ಡಾ.ಸೌಮ್ಯ ಮಿಶ್ರಾ ನೇಮಕಗೊಂಡಿದ್ದಾರೆ.
ಬೆಂಗಳೂರಿನ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳ ಮೇಲುಸ್ತುವಾರಿಯಾಗಿ ಅವರು ಕಾರ್ಯನಿರ್ವಹಿಸಲಿರುವರು.
ಇದನ್ನೂ ಓದಿ:ರಾಹುಲ್ ಗಾಂಧಿ ಕಾಲಿಟ್ಟು ಹೋದಲ್ಲಿ ಬಿಜೆಪಿಗೆ ಜಯ: ನನ್ನ ಗೆಲುವಿಗೂ ಅವರು ಬಂದು ಹೋಗಲಿ ಎಂದ ಬಿಜೆಪಿ ಅಭ್ಯರ್ಥಿ
ಈ ಏಳು ವಿಧಾನಸಭಾ ಕ್ಷೇತ್ರಗಳಲ್ಲಿನ ಕಾನೂನು ಸುವ್ಯವಸ್ಥೆಯ ಮೇಲುಸ್ತುವಾರಿ ನಿಭಾಯಿಸಲಿರುವ ಸೌಮ್ಯ, ವಿಧಾನಸಭಾ ಚುನಾವಣೆ ಸಂಬಂಧಿತ ಅಕ್ರಮ ಮತ್ತು ದೂರುಗಳ ಮೇಲೆ ನಿಗಾ ಇರಿಸಲಿದ್ದಾರೆ. ಆ ಮೂಲಕ ಸುಗಮ ಚುನಾವಣೆ ನಡೆಯುವಂತೆ ಕ್ರಮಕೈಗೊಳ್ಳಲಿದ್ದಾರೆ.
ಭೀಕರ ಅಪಘಾತ: ಅಪ್ಪ-ಅಮ್ಮ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರ

ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಪಾಲಕರ ಒತ್ತಾಯಕ್ಕೆ ಸ್ಪಂದಿಸಿದ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 4 =
Remember me
