ಬೆಂಗಳೂರು: ಕರೊನಾದಿಂದ ಆಥಿರ್ಕ ಸಂಕಷ್ಟದಲ್ಲಿರುವ ಕೆಎಸ್ಸಾಟಿರ್ಸಿ ಈ ವರ್ಷ ಅನುಕಂಪದ ಆಧಾರಿತ ನೇಮಕಾತಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ಪ್ರಯಾಣಿಕರ ಕೊರತೆಯಿಂದ ಆಥಿರ್ಕ ನಷ್ಟದಲ್ಲಿರುವ ಕೆಎಸ್ಸಾಟಿರ್ಸಿ ಹಲವು ಉಳಿತಾಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಂತೆ ನೌಕರರ ಭತ್ಯೆ ಕಡಿತ, ಹೊಸ ನೇಮಕಾತಿಗೆ ತಡೆ ಸೇರಿ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಅದರ ಜತೆಗೆ ಇದೀಗ ಸೇವಾವಧಿಯಲ್ಲಿ ಅಕಾಲಿಕ ಮರಣ ಹೊಂದುವ ನಿಗಮದ ನೌಕರರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಳೆ ವಿದ್ಯಾರ್ಹತೆಯನುಸಾರ ಕೆಲಸಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿತ್ತು. ನಿಗಮದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಹತೆಯನ್ನಾಧರಿಸಿ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆದರೆ, ಸದ್ಯದ ಪರಿಸ್ಥಿತಿಯಲ್ಲಿ ನಿಗಮ ಆಥಿರ್ಕ ಸಂಕಷ್ಟದಲ್ಲಿದೆ. ಹೀಗಾಗಿ ಮುಂದಿನ ಆಥಿರ್ಕ ವರ್ಷ ಅಥವಾ ಮುಂದಿನ ಆದೇಶದವರೆಗೆ ಈ ಅನುಕಂಪ ಆಧಾರಿತ ನೇಮಕಾತಿ ಪ್ರಕ್ರಿಯೆ ಕೈಗೊಳ್ಳದಿರಲು ತೀರ್ಮಾನಿಸಲಾಗಿದೆ. ಆದರೆ, ಅನುಕಂಪದ ಆಧಾರದ ನೌಕರಿಗೆ ಸಲ್ಲಿಸುವ ಅಜಿರ್ಗಳನ್ನು ಸ್ವೀಕರಿಸಲಾಗುತ್ತದೆ. ಮುಂದೆ ಕೆಲಸಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಅದನ್ನು ಪರಿಗಣಿಸಲು ನಿರ್ಧರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 19 =
Remember me
