ಹುಬ್ಬಳ್ಳಿ:ಕುತ್ತಿಗೆ ಕಟ್ ಮಾಡಿ 23 ಪಾರಿವಾಳಗಳನ್ನು ಕಿಡಗೇಡಿಗಳು ಸಾಯಿಸಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರೋ ಯಾವಗಲ್ ಪ್ಲಾಟ್​​ನಲ್ಲಿ ನಡೆದಿದೆ.
ರಾಹುಲ್ ದಾಂಡೇಲಿ ಅವರು ಕಳೆದ ಆರು ತಿಂಗಳಿಂದ 23 ಪಾರಿವಾಳನ್ನು ಸಾಕಿದ್ದರು. ಮನೆಯಲ್ಲಿ ಸಾಕಿದ 23 ಪಾರಿವಾಳಗಳನ್ನ ಕಿರಾತಕರು ಕೊಂದು ಪರಾರಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಹುಲ್ ದಾಂಡೇಲಿ ಅವರಿಗೆ ಸೇರಿದ 23 ಪಾರಿವಾಳಗಳನ್ನು ಕಿರಾತಕರು ಚಾಕುವಿನಿಂದ ಕುತ್ತಿಗೆ ಕಟ್ ಮಾಡಿ ಸಾಯಿಸಿ ಪರಾರಿಯಾಗಿದ್ದಾರೆ. ಹಳೇ ದ್ವೇಷದ ಹಿನ್ನಲೆ ಪಾರಿವಾಳ ಕೊಲೆ ಮಾಡಿರೋ ಶಂಕೆ ವ್ಯಕ್ಯವಾಗಿದೆ.
ಪ್ರೀತಿಯಿಂದ ಸಾಕಿದ ಪಾರಿವಾಳಗಳನ್ನು ಕಳೆದುಕೊಂಡ ರಾಹುಲ್ ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಾರಿವಾಳ ಸಾಯಿಸಿದವರನ್ನ ಕೂಡಲೇ ಬಂಧನ ಮಾಡಬೇಕೆಂದು ಆಗ್ರಹಿಸಿ ದೂರು ದಾಖಲಿಸಿ ಬೇಸರ ವ್ಯಕ್ತಪಡಿಸಿದ್ದಾರೆ.
ಸ್ಥಿರತೆ ಕಾಯ್ದುಕೊಂಡ ಚಿನ್ನದ ಬೆಲೆ: ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ತಿಳಿಯಿರಿ…..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
