ಬೆಂಗಳೂರು:ಜನದನಿ ಸರಕಾರೇತರ (ಎನ್​​ಜಿಒ) ಸಂಸ್ಥೆ ಕಳೆದ ಒಂಬತ್ತು ವರ್ಷಗಳಿಂದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಾ, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿದೆ.
ಯುವಜನತೆಯಲ್ಲಿ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳಗಳನ್ನು ತಡೆಗಟ್ಟುವ ಕುರಿತು ಆರೋಗ್ಯಕರ ಚಿಂತನೆ ಮತ್ತು ಜವಾಬ್ದಾರಿಯನ್ನು ಹುಟ್ಟಿಸುವ ಉದ್ದೇಶದಿಂದ ಜನದನಿ ಸಂಸ್ಥೆ ಆನ್​ಲೈನ್​ ವೇದಿಕೆಯಲ್ಲಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಏರ್ಪಡಿಸಿತ್ತು.
ಇದೀಗ ಈ ಸ್ಪರ್ಧೆಯ ಫಲಿತಾಂಶ ಬಂದಿದ್ದು, ವಿಜೇತರ ಪಟ್ಟಿ ಹೀಗಿದೆ.
ಹದಿಹರೆಯದ ಮಕ್ಕಳಿಗೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಪೋಷಕರು, ಶಾಲಾ ಸಿಬ್ಬಂದಿ ಯೋಚಿಸಬೇಕು ಎಂದು ಜನದನಿ ಟ್ರಸ್ಟ್​​ನ ಅಧ್ಯಕ್ಷೆ ಜಯಲಕ್ಷ್ಮಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.




ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + two =
Remember me
