ಗದಗ:ಆರು ಮಂದಿ ವಿದ್ಯಾರ್ಥಿಗಳ ಮಕ್ಕಳ ಕೂದಲು ಕಟ್ ಮಾಡಿದ್ದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು ನೀಡಿದ ಘಟನೆ ನಗರದ ಬೆಟಗೇರಿ ಸೈಂಟ್​ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟೇ ಕೊಡ್ತಾರೆ: ಟಿ.ಜೆ.ಅಬ್ರಹಾಂ ಸ್ಫೋಟಕ ಹೇಳಿಕೆ
ಬಿನೋಯ್ ಎಂಬ ಶಿಕ್ಷಕ ಸ್ಕೂಲ್ ಮಕ್ಕಳ ಹೇರ್ ಕಟ್ ಮಾಡುವ ಮೂಲಕ ಉದ್ಧಟತನ ಮೆರೆದಿದ್ದ. ಕೂದಲು ಕಟ್ ಮಾಡುವ ವೇಳೆ ವಿದ್ಯಾರ್ಥಿ ಹಣೆಗೆ ಗಾಯವಾಗಿದೆ. 7ನೇ ತರಗತಿ ವಿದ್ಯಾರ್ಥಿಗೆ ಬೆನೋಯ್ ಕತ್ತರಿಯಿಂದ ಗಾಯ ಮಾಡಿದ್ದಾರೆ. ಶಿಕ್ಷಕ ಬೆನೋಯ್ ವರ್ತನೆಗೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊದಲು ಶಿಕ್ಷಕನಾದವರು ಚೆನ್ನಾಗಿರಬೇಕು. ಶಿಕ್ಷಕನಾದವರು ಹೆಬ್ಬುಲಿ ಕಟಿಂಗ್ ಮಾಡಿಸಿಕೊಂಡಿದ್ವಿ ಮಕ್ಕಳಿಗೆ ಕಟಿಂಗ್ ಮಾಡಿಸಿಕೊಂಡು ಬಾ ಎನ್ನುವುದು ಯಾವ ನ್ಯಾಯ ಮೊದಲು ನೀನು ಸರಿಯಾಗಿರು ಎಂದು ಕೂಡಿದ ಜನರು ಬಿಇಒ ಸಮ್ಮುಖದಲ್ಲೇ ಶಿಕ್ಷಕನಿಗೆ ಧರ್ಮದೇಟು ನೀಡಿದರು.
ಬಳಿಕ ಬೆನೋಯ್‌ನ್ನು ವಜಾಗೊಳಿಸುವಂತೆ ಪಾಲಕರು ಆಗ್ರಹಿಸಿದ್ದಾರೆ. ದುರ್ವರ್ತನೆ ತೋರಿದ ಶಿಕ್ಷಕನ ಬಗ್ಗೆ ಬಿಇಒ ಅಧಿಕಾರಿ ವರದಿ ಪಡೆದಿದ್ದಾರೆ. ಮೇಲಾಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಗದಗ ಶಹರ ಬಿಇಒ ಆರ್‌ಎಸ್ ಬುರಡಿ ಮಾಹಿತಿ ನೀಡಿದ್ದಾರೆ.
ಕುಮಾರಸ್ವಾಮಿ ಯು ಟರ್ನ್ ಹೇಳಿಕೆಗಳ ಮೊದಲು ಮಂಡ್ಯದಲ್ಲಿ ಉತ್ತರ ನೀಡಲಿ: ಡಿಕೆ ಶಿವಕುಮಾರ್

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 + 16 =
Remember me
