ಬೆಂಗಳೂರು:ಇಂದು ನಗರದಲ್ಲಿ ಸುಲಿಗೆಗೆ ಯತ್ನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರೋಪಿಗಳನ್ನು ಬಂಧಿಸಲಾಗಿದೆ.
ಬೆಳ್ಳಂದೂರು ಪೊಲೀಸರು ಧನುಷ್ ಹಾಗೂ ರಕ್ಷಿತ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ.
ಮೀನು ಮಾರಾಟದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು ಕೆಲಸ ಮುಗಿಸಿದ ಬಳಿಕ‌ ಕಾರನ್ನು ಅಡ್ಡ ಹಾಕಿ ಸುಲಿಗೆಗೆ ಯತ್ನ ಮಾಡಿದ್ದಾರೆ. ಈ ಘಟನೆ ಸರ್ಜಾಪುರ ರಸ್ತೆಯ ಸೋಫಾಸ್ ಬಳಿ ನಡೆದಿದೆ. ಕಾರನ್ನು ಅಡ್ಡಗಟ್ಟಲು ವಿಫಲರಾದ ಆರೋಪಿಗಳು, ಕಾರನ್ನು ಚಿಕ್ಕನಾಯಕನ ಹಳ್ಳಿಯಲ್ಲಿರುವ ಅವರ ಅಪಾರ್ಟ್ಮೆಂಟ್ ತನಕ ಹಿಂಬಾಲಿಸಿದ್ದಾರೆ ಎನ್ನಲಾಗಿದೆ.
ಇದಾದ ಮೇಲೆ ಕಾರಿನ ಚಾಲಕ ವಿಡಿಯೋ ಸಮೇತ ಟ್ವಿಟರ್ ನಲ್ಲಿ ಪೊಲೀಸರನ್ನು ಟ್ಯಾಗ್ ಮಾಡಿ ದೂರು ನೀಡಿದ್ದಾನೆ. ಈ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಾದ ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
