ಬೆಂಗಳೂರು:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬುವವರ ಜತೆ ಬೆಂಗಳೂರಿನಲ್ಲಿ ನಡೆದಿದೆ.
ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ವಾಙ್ಮಯಿ ಮತ್ತು ಪ್ರತೀಕ್ ಇವರ ವಿವಾಹ ಬೆಂಗಳೂರಿನ ಟ್ಯಾಮರಿಂಡ್ ಟ್ರೀ ನಲ್ಲಿ ನೆರವೇರಿತು.
ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು- ವರರನ್ನು ಹರಸಿದ್ದಾರೆ. ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿ ಹರಸಿದರು.
ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಮಾನ್ಯ ಶ್ರೀಮತಿ ನಿರ್ಮಲ ಸೀತಾರಾಮನ್ ಅವರಿಗೆ ನೀಡಲಾಯಿತು. ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ಮಠದ ಭಕ್ತರು. ಅವರ ಇಚ್ಛೆಯ ಪ್ರಕಾರ ಪುತ್ರಿಯ ವಿವಾಹ ನೆರವೇರಿದೆ.
ಫ್ಲ್ಯಾಟ್​​ನಲ್ಲಿ ಮಹಿಳೆಯನ್ನು ಹತ್ಯೆಗೈದು ದೇಹವನ್ನು ಕತ್ತರಿಸಿ ಕುಕ್ಕರ್‌ನಲ್ಲಿ ಕುದಿಸಿದ ಪಾಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + fifteen =
Remember me
