ಬೆಂಗಳೂರು: ಅನಗತ್ಯವಾಗಿ ರಸ್ತೆಯಲ್ಲಿ ತಿರುಗುತ್ತಿದ್ದ ಸಾರ್ವಜನಿಕರ ಮೇಲೆ ಹೊಸಕೋಟೆ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಬೆತ್ತದ ರುಚಿ ತೋರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹೊಸಕೋಟೆಯ ಬೈಲನರಸಾಪುರ ಕೆಂಪುವಲಯವಾಗಿ ಗುರುತಿಸಿಕೊಂಡಿರುವುದರಿಂದ ಜಿಲ್ಲಾಡಳಿತ ಈ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಿದೆ. ಇಡೀ ಗ್ರಾಮ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಲಾಕ್‌ಡೌನ್ ಬಿಗಿಗೊಳಿಸಲಾಗಿದೆ.
ಹಗಲಿರುಳು ಪೊಲೀಸ್ ಸಿಬ್ಬಂದಿ ಪಹರೆ ತಿರುಗುತ್ತಿದ್ದರೂ ಕೆಲವರು ಅನವಶ್ಯಕವಾಗಿ ವಾಹನಗಳಲ್ಲಿ ತಿರುಗುತ್ತಿರುವುದನ್ನು ನೋಡಿದ ಆರೋಗ್ಯಾಧಿಕಾರಿ ಬೆತ್ತದ ರುಚಿ ತೋರಿಸಿದ್ದಾರೆ. ಪಾಸ್ ಇಲ್ಲದೆ, ಸಕಾರಣವೂ ಇಲ್ಲದೆ ಸಂಚರಿಸುತ್ತಿದ್ದ ಕೆಲವು ಸಾರ್ವಜನಿಕರ ವಾಹನಗಳನ್ನು ಪಂಕ್ಚರ್ ಮಾಡಿದ್ದಾರೆ. ಅಧಿಕಾರಿಯ ಕ್ರಮಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮತ್ತೆ ಅನೇಕರು ಅಧಿಕಾರಿ ಲಾಠಿ ಹಿಡಿದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
https://www.instagram.com/p/B_BqXCgHGdX/?utm_source=ig_web_copy_link
ಮದ್ಯಪ್ರಿಯರಿಗೊಂದು ಖುಷಿಯ ಸುದ್ದಿ- ನೈರೋಬಿಯ ಗವರ್ನರ್​ ಮೈಕ್ ಸೊನ್ಕೋ ಅಂಥವರು ಯಾರಾದರೂ ಭಾರತದಲ್ಲಿ ಇರಬಾರದಿತ್ತಾ? ಅಂತ ಬೇಡಿಕೊಳ್ಳಬೇಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + five =
Remember me
