ಬಳ್ಳಾರಿ: ಲಾಕ್‌ಡೌನ್ ಮುಗಿದ ತಕ್ಷಣ ತರಗತಿ ಪ್ರಾರಂಭಿಸಿಯೇ ಪರೀಕ್ಷೆ ತೆಗೆದುಕೊಳ್ಳಲಾಗುವುದು.ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಎದೆಗುಂದದೆ ಓದಿನ ಕಡೆಗೆ ಚಿತ್ತಹರಿಸಿ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದು ಅಲಗೂರು ಹೇಳಿದರು.
ಇದನ್ನೂ ಓದಿ:ಎಚ್ಚರಿಕೆಯಿಂದ ಇರಿ – ಮೊಟ್ಟೆಗಳನ್ನು ನೋಡಿ ಬೆಚ್ಚಿ ಬಿದ್ದ ಜುವೆಲ್ಲರಿ ಶಾಪ್ ಮಾಲೀಕ !
ನಗರದ ವಿಜಯವಾಣಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯಿಂದ ಕರೆ ಮಾಡಿದ್ದ ಪ್ರತಿಯೊಂದು ವಿದ್ಯಾರ್ಥಿಯು ಪ್ರಮುಖವಾಗಿ ತರಗತಿ ಯಾವಾಗ ಆರಂಭವಾಗಲಿದೆ.ಪರೀಕ್ಷೆ ಯಾವಾಗ ತೆಗೆದುಕೊಳ್ಳುತ್ತೀರಿ..? ಲಾಕ್ ಡೌನ್ ಮುಗಿದ ತಕ್ಷಣ ತರಗತಿ ನಡೆಸಿದರೇ ಅನುಕೂಲವಾಗುತ್ತದೆ ಎಂದು ಕುಲಪತಿಗಳ ಬಳಿ ಅವಲತ್ತುಕೊಂಡರು.
ಇದನ್ನೂ ಓದಿ:PHOTOS: ಕಾಂಗೋ ಗೊರಿಲ್ಲಾಗಳ 12 ರಕ್ಷಕರನ್ನೇ ಕೊಂದು ಹಾಕಿದ್ರು ಬಂಡುಕೋರರು!
ಕುಲಪತಿ ಪ್ರೊ.ಸಿದ್ದು ಅಲಗೂರು ಕೂಡ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿವಿದ್ಯಾರ್ಥಿಗಳಲ್ಲಿದ್ದ ಭಯವನ್ನು ಹೋಗಲಾಡಿಸಿ ಧೈರ್ಯ ತುಂಬಿದರು.ಬೆಳಗ್ಗೆ 11ಗಂಟೆಗೆ ಆರಂಭವಾದ ಫೋನ್ ಇನ್ ಕಾರ್ಯಕ್ರಮದಲ್ಲಿ ಬಿಡುವಿಲ್ಲದ ಕರೆಗಳಿಗೆ ಕುಲಪತಿಗಳು ಉತ್ತರಿಸಿದರು.ಕುಲಸಚಿವರಾದ ತುಳಸಿಮಾಲಾ, ರಮೇಶ ಕೂಡ ಕುಲಪತಿಗಳ ಜತೆ ಪಾಲ್ಗೊಂಡು ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದರು.
https://www.facebook.com/VVani4U/videos/233632278053604/
https://www.facebook.com/VVani4U/videos/884688951997521/
ವಿಷಾನಿಲ ಅವಘಡದ ಬಗ್ಗೆ ಈಗ ಹೇಳಿಕೆ ಬಿಡುಗಡೆ ಮಾಡಿದ ಎಲ್​​ಜಿ ಪಾಲಿಮರ್ಸ್​ ಕೆಮಿಕಲ್​ ಫ್ಯಾಕ್ಟರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
