ವಿಜಯಪುರ:ಕೃಷಿ ಕಾರ್ಯಕ್ಕೆ ಕಾರ್ಮಿಕರ ಸಮಸ್ಯೆ ಬೆಂಬಿಡದೆ ಕಾಡುತ್ತಿದೆ. ಪರಿಣಾಮ ಒಕ್ಕಣೆ ಕಣದ ಕೆಲಸಕ್ಕೂ ಯಂತ್ರಗಳಿಗೆ ಭಾರಿ ಡಿಮಾಂಡ್​! ಆದರೆ ಸ್ವಲ್ಪ ಯಾಮಾರಿದ್ರೆ ಮನುಷ್ಯರೇ ಬಲಿಯಾಗ್ತಾರೆ.
ಒಕ್ಕಣೆ ಕಣದಲ್ಲಿನ ಕೆಲಸ ಮಾಡುವ ಅದೆಷ್ಟೋ ಕಾರ್ಮಿಕರು ನಿಯಂತ್ರಣ ತಪ್ಪಿ ಮಷಿನ್​ಗೆ ಸಿಲುಕಿ ಪ್ರಾಣಬಿಟ್ಟ ಒಂದಿಲ್ಲೊಂದು ಘಟನೆಗಳು ಪ್ರತಿ ಭಾರಿ ರಾಜ್ಯದಲ್ಲಿ ಸಂಭವಿಸುತ್ತಲೇ ಇದೆ. ಇಂತಹದ್ದೇ ಘಟನೆ ಇಂಡಿ ತಾಲೂಕಿನ ಚಿಕ್ಕಬೇವನೂರ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.ಇದನ್ನೂ ಓದಿರಿಜೆಡಿಎಸ್​ ತೊರೆಯಲು ಸಾಕಷ್ಟು ಆಫರ್​ ಬಂದಿತ್ತು… ಎನ್ನುತ್ತಲೇ ದೇವೇಗೌಡರಿಗೆ ಮಾಜಿ ಶಾಸಕ ಕೊಟ್ಟ ಎಚ್ಚರಿಕೆ ಏನು?
ಚಿಕ್ಕಬೇವನೂರ ಗ್ರಾಮದಲ್ಲಿ ಒಣಗಿದ ತೊಗರಿ ಕಾಯನ್ನು ಸಿಪ್ಪೆ ಸಮೇತ ಹಾಕಿ ಮಷಿನ್​ ಮೂಲಕ ಕಾಳು ಮಾಡಲಾಗುತ್ತಿತ್ತು. ತೊಗರಿ ರಾಶಿ ಮಾಡುವ ವೇಳೆ ಆಯತಪ್ಪಿ ಬಿದ್ದ ಸುಜಾತಾ ಅಮಸಿದ್ಧ ಬಗಲಿ ಎಂಬಾಕೆ, ಮಷಿನ್​ಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಮಹಿಳೆಯು ಚಿಕ್ಕಬೇವನೂರ ಗ್ರಾಮದ ನಿವಾಸಿ. ಸುಜಾತಾ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಡ್ಯೂಟಿ ಮುಗಿಸಿ ರಾತ್ರಿ ಬಂದವ ಮಗಳ ಬಾಯಿಗೆ ಬಟ್ಟೆ ತುರುಕುತ್ತಿದ್ದ.. ಕೈಕಾಲು ಕಟ್ಟಿ ಹೊಡೆಯುತ್ತಿದ್ದ…

ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ನಿನ್ ಹೆಂಡ್ತಿಗೆ ಸೀರೆ ತರಲು ಹೋಗಿದ್ಯಾ? ರಾಸ್ಕಲ್​…: ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + one =
Remember me
