ಯಳಂದೂರು: ಕರೊನಾ ಸೋಂಕಿನ ಹರಡುವಿಕೆ ಎಲ್ಲರಲ್ಲೂ ಆತಂಕ ಸೃಷ್ಟಿಸಿದ್ದು, ಮುಂಜಾಗ್ರತಾ ಕ್ರಮಗಳನ್ನು ಎಲ್ಲರೂ ತೆಗೆದುಕೊಳ್ಳಬೇಕು ಎಂಬ ಜಾಗೃತಿ ಮೂಡಿಸುವ ಕೆಲಸವೂ ನಡೆಯುತ್ತಿದೆ. ಈ ನಡುವೆ, ಕೆಲವು ಗ್ರಾಮಗಳಲ್ಲಿ ಜನ ಭೀತರಾಗಿ ಹೊರಗಿನವರಿಗೆ ಗ್ರಾಮ ಪ್ರವೇಶವನ್ನು ನಿಷೇಧಿಸಿದ ಘಟನೆಗಳೂ ಅಲ್ಲಲ್ಲಿ ನಡೆದಿವೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಪುರ ಮತ್ತು ಯರಿಯುರಿಗೆ ಬೇರೆ ಊರಿನಿಂದ ಬರುವವರಿಗೆ ಗ್ರಾಮಸ್ಥರು ಪ್ರವೇಶ ನಿಷೇಧಿಸಿದ್ದಾರೆ. ಗ್ರಾಮದ ಹೆಬ್ಬಾಗಿಲಿನಲ್ಲಿ ತಡೆಯೊಡ್ಡಿ ಸ್ಥಳೀಯರಿಗೆ ಮಾತ್ರ ಗ್ರಾಮಸ್ಥರಿಗೆ ಪ್ರವೇಶ ನೀಡಲಾಗುವುದು. ಹೊರಗಿನಿಂದ ಬಂದವರಿಗೆ ಅವಕಾಶವಿಲ್ಲ ಎಂದು ಯರಿಯೂರಿನಲ್ಲಿ ನಾಮಫಲಕ‌ ಹಾಕಿ ಗ್ರಾಮಸ್ಥರು ಕಾವಲು ಕಾಯುತ್ತಿದ್ದಾರೆ.
23 ದಿನದ ಹಸುಗೂಸನ್ನೇ ಒಲೆಗೆ ಹಾಕಿ ಸುಟ್ಟ ತಾಯಿ: ಅಮಾನವೀಯ ಘಟನೆ ನಡೆದು ಹೋಯಿತು ಕಡೂರು ತಾಲೂಕು ಕೆರೆಸಂತೆಯಲ್ಲಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
