ವಿಜಯನಗರ:ಸಣ್ಣ ಮಳೆಗೆ ಕಾಲುವೆಯಂತೆ ಮಳೆ ನೀರು ಹರಿಯುತ್ತದೆ. ಇದು ಹೊಸಪೇಟೆಯ ಸರ್ಕಾರಿ ಶಾಲೆಯ ದುಸ್ಥತಿ.

ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಚಪ್ಪರದಳ್ಳಿಯ ಕೊರಗಲ್ ಗೋಪಾಲ ಶೆಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಳೆಯಿಂದಾಗಿ ಆವರಣದಲ್ಲಿ ಹೊಂಡವೇ ನಿರ್ಮಾಣವಾಗುತ್ತದೆ.

ಶಾಲೆಗೆ ಹೋಗಲು ಇರುವ ಸಣ್ಣ ದ್ವಾರದಲ್ಲೂ ನೀರು ನಿಲ್ಲುತ್ತಿದೆ. ಈ ಶಾಲೆಯ ಪರಿಸ್ಥಿತಿ ಯಾವ ಮಟ್ಟದಲ್ಲಿದೆ ಎಂದರೆ ನಿಂತ ನೀರಿಗೆ ಶೌಚಾಲಯದ ನೀರೂ ಸೇರಿಕೊಳ್ಳುತ್ತಿದೆ.

ಇದರಿಂದಾಗಿ ಮಕ್ಕಳಿಗೆ ತೀವ್ರ ಸಮಸ್ಯೆ ಎದುರಾಗುತ್ತಿದ್ದು, ಆರೋಗ್ಯ ಸಮಸ್ಯೆಗಳೂ ಎದುರಾಗಬಹುದು. ಇದನ್ನು ಸಂಬಂಧಿಸಿದ ಇಲಾಖೆ ಸರಿಪಡಿಸಬೇಕು ಎಂದು ಪೊಷಕರು ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 3 =
Remember me
