ಯಾದಗಿರಿ:ಕೋವಿಡ್​ ಆಸ್ಪತ್ರೆ ಎದುರಲ್ಲೇ ಮಹಿಳೆಯೊಬ್ಬರು ಒದ್ದಾಡಿ ಪ್ರಾಣಬಿಟ್ಟ ಅಮಾನವೀಯ ಘಟನೆ ಬುಧವಾರ ನಗರದಲ್ಲಿ ನಡೆದಿದೆ.
ಶಹಾಪುರ ತಾಲೂಕಿನ ಸಗರ ಗ್ರಾಮದ 48 ವರ್ಷದ ಮಹಿಳೆ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮಂಗಳವಾರ ಶಹಾಪುರ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೆಂಟಿಲೇಟರ್​ ವ್ಯವಸ್ಥೆ ಇಲ್ಲದ ಕಾರಣ ಬುಧವಾರ ಆಂಬುಲೆನ್ಸ್​ ಮೂಲಕ ಯಾದಗಿರಿಯ ಮುದ್ನಾಳ ತಾಂಡಾ ಸಮೀಪದಲ್ಲಿನ ಕೋವಿಡ್​ ಆಸ್ಪತ್ರೆಗೆ ಕರೆತರಲಾಗಿತ್ತು. ಸಕಾಲಕ್ಕೆ ಆಸ್ಪತ್ರೆಯಲ್ಲಿ ವೈದ್ಯರು ಸಿಗದ ಹಿನ್ನೆಲೆಯಲ್ಲಿ ಮಹಿಳೆ ಆಂಬುಲೆನ್ಸ್​ನಲ್ಲೇ ನರಳಾಡಿ ಪ್ರಾಣಬಿಟ್ಟರು.
ಇದನ್ನೂ ಓದಿರಿಒಂದು ಸಾವಿರ ಕರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ: ಡಾ.ಗಿರಿಧರ್ ಕಜೆ
ಆಂಬುಲೆನ್ಸ್​ನಲ್ಲಿ ಉಸಿರಾಟದ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದಾಳೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ನಂತರ ಮಹಿಳೆಯ ಸ್ವಾಬ್​ ಟೆಸ್ಟ್​ ಮಾಡಿದ್ದು, ಕರೊನಾ ಪಾಸಿಟಿವ್​ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಮಗಳ ಸಾವಿನ ಸೇಡಿಗೆ ಪ್ರಿಯಕರನ ಕೊಲೆ, ಎರಡೂ ಕುಟುಂಬಗಳ ದ್ವೇಷದ ಜ್ವಾಲೆಗೆ ಹಾಡಹಗಲೇ ಹೊತ್ತಿ ಉರಿದ ಮನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
