ಮೈಸೂರು:ಖ್ಯಾತ ಕಥೆಗಾರ, ಲೇಖಕ, ರಂಗಕರ್ಮಿ ಬಸವರಾಜು ಕುಕ್ಕರಹಳ್ಳಿ(67) ಅವರು ಗುರುವಾರ ನಿಧನರಾದರು.
ಧನಗಳ್ಳಿ ಸಿದ್ದಯ್ಯ ಮತ್ತಯ ನಿಂಗಮ್ಮ ದಂಪತಿ ಪುತ್ರರಾಗಿ 1955ರ ಅಕ್ಟೋಬರ್​ 2ರಂದು ಮೈಸೂರಿನ ಕುಕ್ಕರಹಳ್ಳಿಯಲ್ಲಿ ಬಸವರಾಜು ಜನಿಸಿದ್ದರು. ಗಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದು ಮೈಸೂರಿನ ಮಹಾರಾಜ ಪಿಯು ಕಾಲೇಜು ಮತ್ತು ಮರಿಮಲ್ಲಪ್ಪನವರ ಪಿಯು ಪೂರ್ವ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು.
ವೃತ್ತಿಯಲ್ಲಿ ಗ್ರಂಥಪಾಲಕರಾಗಿದ್ದರೂ ಬರಹದತ್ತ ಆಸಕ್ತಿ ಹೊಂದಿದ್ದ ಬಸವರಾಜು ಅವರು ‘ನೀನೇ ಕಾರಣ’, ‘ಸಾಕಮ್ಮನ ಕಥೆ’, ‘ಸಮಾನತೆ’, ‘ಹುಲಿ ಮತ್ತು ಕತ್ತೆ’ ಸೇರಿದಂತೆ ಹಲವು ಕಥಾ ಪುಸ್ತಕಗಳನ್ನು ರಚಿಸಿದ್ದಾರೆ. ಹಲವು ನಾಟಕಗಳು, ಸಾಕ್ಷರತೆಯ ಬೀದಿ ನಾಟಕಗಳಲ್ಲೂ ಅಭಿನಯಿಸಿದ್ದಾರೆ. ವಿವಿಧ ಲೇಖಕರುಗಳ ನಾಟಕಗಳನ್ನೂ ಸಂಗ್ರಹಿಸಿ ಪುಸ್ತಕ ಹೊರತಂದಿದ್ದಾರೆ. ಪತ್ರಿಕೆಗಳಲ್ಲಿ ಹಲವು ಲೇಖನಗಳು ಪ್ರಕಟವಾಗಿವೆ.
ಗೋಗರೆದ್ರೂ ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ… ರಾತ್ರಿಯಿಡೀ ನೋವಿಂದ ನರಳಿದ ಗರ್ಭಿಣಿ ದುರಂತ ಸಾವು! ಜನಿಸಿದ ಅವಳಿ ಮಕ್ಕಳೂ ಬದುಕಲಿಲ್ಲ

ವಿಧಾನಸಭೆ ಚುನಾವಣೆಗೆ ಟಿಕೆಟ್​ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್​! ಅರ್ಜಿ ಜತೆಗೆ ಶುಲ್ಕವನ್ನೂ ಪಾವತಿಸಬೇಕು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − fourteen =
Remember me
