ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಕೊಳಿ ವಿರುದ್ಧ ‘ಸಂತ್ರಸ್ತ’ ಯುವತಿ 3ನೇ ವಿಡಿಯೋ ರಿಲೀಸ್​ ಮಾಡಿದ್ದಾಳೆ.
ರಾಜ್ಯದ ಜನತೆ, ಎಲ್ಲ ಸಂಘಟನೆಗಳು, ರಾಜಕೀಯ ಪಕ್ಷದವರು ಬೆಂಬಲ ವ್ಯಕ್ತಪಡಿಸುತ್ತಿರುವುದರಿಂದ ಇಷ್ಟು ದಿನ ಕಾಡುತ್ತಿದ್ದ‌ ಜೀವ ಭಯ ನನ್ನನ್ನು ದೂರವಾಗಿದೆ. ನನ್ನಪರ ವಕೀಲರಾದ ಜಗದೀಶ್ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದ್ದೇನೆ ಎಂದು ಯುವತಿ ವಿವರಿಸಿದ್ದಾಳೆ. ಇದರಿಂದ ರಮೇಶ್ ಜಾರಕಿಹೊಳಿಗೆ ಮತ್ತಷ್ಟು ಸಂಕಷ್ಟ ಶುರುವಾಗಿದೆ.
ವಕೀಲರ ಮೂಲಕ ಕಳುಹಿಸಿದ ದೂರನ್ನು ಅನಿವಾರ್ಯವಾಗಿ ಸ್ವೀಕರಿಸಿ ಪೊಲೀಸರು ಎಫ್ಐಆರ್ ದಾಖಲು ಮಾಡಬೇಕಾಗಿದೆ. ಕಾರಣ ರಮೇಶ ಜಾರಕಿಹೊಳಿ ಸಹ ತನ್ನ ಆಪ್ತ ಮಾಜಿ ಶಾಸಕ ನಾಗರಾಜು ಮೂಲಕವೇ ದೂರು ಸಲ್ಲಿಸಿದ್ದರು. ಅದರ ಮೇಲೆ ಸದಾಶಿವನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಅಲ್ಲದೆ, ರಮೇಶ್ ಜಾರಕಿಹೊಳಿ ದಾಖಲಿಸಿರುವ ಎಫ್ಐಆರ್​ನಲ್ಲಿ ಯುವತಿ ಹೆಸರು ಉಲ್ಲೇಖ ಇಲ್ಲದ ಕಾರಣ ಪ್ರತಿ ದೂರು ಎಂದು ಪರಿಗಣಿಸಲು ಸಾಧ್ಯವಿಲ್ಲ. ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕಾಗಿದೆ.
ಸಿದ್ದರಾಮಯ್ಯ, ಡಿಕೆಶಿ, ರಮೇಶ್​ಕುಮಾರ್​ ಅವರೇ ನನಗೆ ರಕ್ಷಣೆ ಕೊಡಿ ಎಂದ ಸಿಡಿ ಲೇಡಿ!

ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಹೊಸ ಕಾರಿನ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ಬಾಳಲ್ಲಿ ದುರಂತ! ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 2 =
Remember me
