ಬೆಂಗಳೂರು:ಹೊಸಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಹಳಿಯ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜೂನ್​ 10 ( ಸೋಮವಾರ) ರಾತ್ರಿ 8.56ಕ್ಕೆ ನಡೆದಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ!
ಯುವಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಯುವಕನ ಆತ್ಮಹತ್ಯೆ ಹೈಡ್ರಾಮಾದಿಂದ ಸುಮಾರು 30 ನಿಮಿಷಗಳ ಕಾಲ ಮೆಟ್ರೋ ಸಂಚಾರ ಅಸ್ತವ್ಯಸ್ತವಾಗಿತ್ತು. ಇದರಿಂದ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು
ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ, ಮೆಜೆಸ್ಟಿಕ್ ನಿಲ್ದಾಣದಿಂದ ವೈಟ್​ಫೀಲ್ಡ್ ನಡುವೆ ಮೆಟ್ರೋ ಸಂಚಾರ ಮಾಡುತ್ತದೆ. ಘಟನೆ ನಂತರ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲೇ ರೈಲು ನಿಂತಿದ್ದು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ-ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತದಿಂದ ಪ್ರಯಾಣಿಕರು ಪರದಾಡಿದ್ದಾರೆ.ಬಳಿಕ 9.30 ಗಂಟೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ಎಂದಿನಂತೆ ರೈಲು ಸೇವೆ ಪುನರ್ ಆರಂಭಿಸಲಾಯಿತು.
ಅತ್ಯಾಚಾರ ಪ್ರಕರಣ: ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್​ ರೇವಣ್ಣ, ವಿಚಾರಣಾಧೀನ ಕೈದಿ ನಂಬರ್ 5664

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × three =
Remember me
