ಬೆಂಗಳೂರು:ಪ್ರಸಿದ್ಧ ಹವ್ಯಾಸಿ ರಂಗತಂಡವಾದ ರಂಗಾಸ್ಥೆ ಟ್ರಸ್ಟ್,​​ ಏಳನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ತಂಡವು ದಕ್ಷಿಣ ಭಾರತದ ರಂಗ ಸಂಗೀತದ ಸಮ್ಮಿಲನದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ದಕ್ಷಿಣ ಭಾರತದ ರಂಗ ಸಂಗೀತದ ಸಮ್ಮಿಲನದ ಕಾರ್ಯಕ್ರಮ ಇದಾಗಿದೆ. ಈ ಕಾರ್ಯಕ್ರಮವು ಏಪ್ರಿಲ್ 22 ಶನಿವಾರದಂದು ಸಂಜೆ 6 ಗಂಟೆಗೆ, ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ತೆಲುಗು ಭಾಷೆಯನ್ನು ಪ್ರತಿನಿಧಿಸಲು ನಿಭಾ ಥಿಯೇಟರ್ ಸಂಘಟಿತ ವಾದ್ಯ ತಂಡ, ತಮಿಳು ಭಾಷೆಯನ್ನು ಪ್ರತಿನಿಧಿಸಲು ತಿನಾಯ್ ನೀಲ ವಾಸಿಗಳ್ ತಂಡವು, ಮಲಯಾಳಂ ಭಾಷೆಯನ್ನು ಪ್ರತಿನಿಧಿಸಲು ಜನಭೇರಿ ಸ್ಕೂಲ್ ಆರ್ಟ್ಸ್ ಅಂಡ್ ಪರ್ಫಾಮಿಂಗ್ ಸ್ಟಡೀಸ್ ತಂಡವು ಹಾಗೂ ಕನ್ನಡದಿಂದ ರಂಗಾಸ್ಥೆ ತಂಡದ ಸದಸ್ಯರು ವಿಶಿಷ್ಟ ರೀತಿಯ ರಂಗ ಸಂಗೀತವನ್ನು ಪ್ರಸ್ತುತಪಡಿಸಲಿದ್ದಾರೆ.
ಇದನ್ನೂ ಓದಿ:ಆಟೋದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿರಂಗಾಸ್ಥೆ ವತಿಯಿಂದ ಪ್ರತಿ ವರ್ಷದಂತೆ ರಂಗಭೂಮಿಯ ಹಿರಿಯ ರಂಗ ಸಂಘಟಕರಿಗೆ ಡಾಕ್ಟರ್ ಹೆಚ್ ನರಸಿಂಹಯ್ಯ ಗೌರವವನ್ನು ನೀಡಲಾಗುತ್ತದೆ. ಈ ಸಾಲಿನ ಗೌರವಕ್ಕೆ ಹಿರಿಯ ಸಂಘಟಕರಾದ ಶ್ರೀ ಗಜಾನನ ಯುವಕ ಮಂಡಲ, ಶೇಷಗಿರಿಯ ಸನ್ಮಾನ್ಯ ಶ್ರೀ ಪ್ರಭು ಸಿದ್ದಪ್ಪ ಗುರಪ್ಪನವರು ಪಾತ್ರರಾಗಿದ್ದಾರೆ.
Food Poisoning | ಜಾತ್ರೆಯಲ್ಲಿ ಊಟ ಮಾಡಿ 80 ಮಂದಿ ಅಸ್ವಸ್ಥ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
