ಅಮರಾವತಿ:ಆಂಧ್ರಪ್ರದೇಶದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಇದುವರೆಗೆ 20 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಮೊಬೈಲ್ ಕೊಡಲು ನಿರಾಕರಿಸಿದ್ದಕ್ಕೆ ತಲ್ವಾರ್​ನಿಂದ ಹಲ್ಲೆ..ಮುಂದೇನಾಯ್ತು?
ಪ್ರವಾಹದಿಂದ ವಿಜಯವಾಡ ಮತ್ತಿತರ ಜಿಲ್ಲೆಗಳು ಅಕ್ಷರಷಃ ಮುಳುಗಡೆಯಾಗಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಇನ್ನು ಎನ್ ಟಿಆರ್ ಜಿಲ್ಲೆಯಲ್ಲಿ 12 ಮಂದಿ, ಗುಂಟೂರು ಜಿಲ್ಲೆಯಲ್ಲಿ ಏಳು ಮಂದಿ ಹಾಗೂ ಪಲ್ನಾಡು ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಆಂಧ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ರಾಜ್ಯಾದ್ಯಂತ 1,69,370 ಎಕರೆ ಕೃಷಿ ಬೆಳೆ ಮತ್ತು 18,424 ಎಕರೆಯಲ್ಲಿ ತೋಟಗಾರಿಕೆ ಬೆಳೆಗಳು ನಷ್ಟವಾಗಿವೆ. 60ಸಾವಿರ ಕೋಳಿ, 222 ಜಾನುವಾರು ಸಾವನ್ನಪ್ಪಿವೆ. ಮಳೆಯಿಂದ 3,312 ಕಿ.ಮೀ ರಸ್ತೆಗಳು ಹಾಳಾಗಿವೆ ಎಂದು ಸರ್ಕಾರ ಅಧಿಕೃತವಾಗಿ ಹೇಳಿದೆ.
‘ಹಾಗೆ ಮಾಡಿದ್ದರೆ ಶಿವಾಜಿ ಪ್ರತಿಮೆ ಬೀಳುತ್ತಿರಲಿಲ್ಲ’… ಗಡ್ಕರಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + one =
Remember me
