ನವದೆಹಲಿ: ಮಾರಕ ಕರೊನಾ ವೈರಸ್​ ಸೋಂಕು ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯರು ಹಾಗೂ ನರ್ಸ್​ಗಳ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮ,ರಿಸಿದರು.
ಕರೊನಾ ವೈರಸ್​ ಸೋಂಕು ವಿರುದ್ಧ ಹೋರಾಟ ಆರಂಭಿಸಿರುವ ಬೆಂಗಳೂರಿನ ವೈದ್ಯ ನಿರಂಜನ್​ ಸುಧಾಕರ್​ ಅವರ ಸೇವೆಯನ್ನು ಈ ವೇಳೆ ಪ್ರಧಾನಿ ಮೋದಿ ಅವರು ಶ್ಲಾಘಿಸಿದರು. 2020ನೇ ವರ್ಷವನ್ನು ವೈದ್ಯರು ಹಾಗೂ ನರ್ಸ್​ಗಳಿಗೆ ಮೀಸಲು ಇಡುವುದಾಗಿ ಅವರು ತಿಳಿಸಿದರು.
ಡೆಲವರಿ ಹುಡುಗರು ಹಾಗೂ ಬ್ಯಾಂಕ್​ ಸಿಬ್ಬಂದಿ ಸೇವೆ ಕೂಡ ಮರೆಯುವಂತಿಲ್ಲ. ಒಟ್ಟಾರೆ ಎಲ್ಲರೂ ಕರೊನಾ ವಿರುದ್ಧ ಸಮರಕ್ಕೆ ಮುಂದಾಗಿದ್ದೀರಿ. ಕರೊನಾ ವೈರಸ್​ ಸೋಂಕಿನ ಲಕ್ಷಣ ಗೋಚರಿಸುತ್ತಿದ್ದಂತೆ ಮನೆಗಳಲ್ಲಿ ಕ್ವಾರಂಟೈನ್​ ಆಗಿ. ಮಾಹಿತಿಯನ್ನು ಸಮೀಪದ ವೈದ್ಯರಿಗೆ ತಿಳಿಸಿದೆ ಎಂದು ಅವರು ಮನವಿ ಮಾಡಿದರು.
ಎಲ್ಲ ಸುಖಗಳ ಮೂಲ ಆರೋಗ್ಯ: ಲಾಕ್​ಡೌನ್​ ನಿಯಮ ಮೀರಿದರೆ ಕರೊನಾದಿಂದ ರಕ್ಷಣೆ ಅಸಾಧ್ಯ: ಮನ್​ ಕೀ ಬಾತ್​ನಲ್ಲಿ ಪ್ರಧಾನಿ ಮೋದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 − one =
Remember me
