ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಸೋಮವಾರ ನಸುಕಿನ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಗೆ ಒಬ್ಬ ಪೊಲೀಸ್ ಮತ್ತು ಇಬ್ಬರು ಕೇಂದ್ರೀಯ ಮೀಸಲು ಪಡೆ ಪೊಲೀಸರು ಹುತಾತ್ಮರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಜಮ್ಮು-ಕಾಶ್ಮೀರ ಪೊಲೀಸ್​​ ವಿಶೇಷ ಪೊಲೀಸ್ ಅಧಿಕಾರಿ(ಎಸ್​ಪಿಒ) ಮತ್ತು ಇಬ್ಬರು ಸಿಆರ್​ಪಿಎಫ್ ಯೋಧರು ಉಗ್ರರ ಗುಂಡಿನ ದಾಳಿಗೆ ಎದೆಯೊಡ್ಡಬೇಕಾಗಿ ಬಂದು ಹುತಾತ್ಮರಾದರು. ಈ ಘಟನೆ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ನಡೆದಿತ್ತು.
ಇದನ್ನೂ ಓದಿ:ಡಿಜೆ ಹಳ್ಳಿ ಗಲಭೆ: ಹಿಂದೂ ದೇವತೆಗಳನ್ನು ಅವಹೇಳನಗೈಯ್ಯುವ ಪೋಸ್ಟ್​ಗಳನ್ನು ಮುಲಾಜಿಲ್ಲದೆ ಹಾಕುವ ಇವರಿಗೆ ಸರಿಯಾದ ಉತ್ತರ ಕೊಟ್ಟರೆ ಯಾಕಿಷ್ಟು ಕೋಪ!
ದಾಳಿ ನಡೆಸಿದ ಕೂಡಲೇ ಉಗ್ರರು ಆ ಸ್ಥಳದಿಂದ ಪರಾರಿಯಾಗಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿದ್ದ ರಕ್ಷಣಾ ಪಡೆಗಳ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಇದರ ಬೆನ್ನಿಗೆ, ರಕ್ಷಣಾ ಪಡೆಗಳು ಆ ಪ್ರದೇಶ ಪೂರ್ತಿ ಆವರಿಸಿಕೊಂಡು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. (ಏಜೆನ್ಸೀಸ್)
ಜನರ ಖಾಸಗಿ ಡೇಟಾ ರಕ್ಷಿಸಲು ರಾಜ್ಯ ಸರ್ಕಾರದ ಕ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + twenty =
Remember me
