ತೆಲಂಗಾಣ​:ಪೆನ್ನು ಚುಚ್ಚಿದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಭದ್ರಾಚಲಂನಲ್ಲಿ ಈ ಘೋರ ದುರಂತವೊಂದು ನಡೆದಿದೆ.
ರಿಯಾನ್ಸಿಕಾ ಮೃತ ಬಾಲಕಿ.  ಬೆಡ್ ಮೇಲೆ ಆಟವಾಡುತ್ತಿದ್ದಾಗ ಕೆಳಗೆ ಬಿದ್ದ ರಯಾನ್ಶಿಕಾ ಪೆನ್ನು ಕಿವಿಯ ಮೇಲ್ಭಾಗಕ್ಕೆ ನುಗ್ಗಿತ್ತು. ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿದೆ. ಭದ್ರಾಚಲಂ ಪಟ್ಟಣದ ಸುಭಾಷ್ ನಗರದ ನಿವಾಸಿಯಾಗಿದ್ದಳು.
ರಿಯಾನ್ಸಿಕಾ ಮನೆಯಲ್ಲಿ ಹಾಸಿಗೆಯ ಮೇಲೆ ಕುಳಿತು ಪುಸ್ತಕಗಳಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಆಯತಪ್ಪಿ ರಿಯಾನ್ಸಿಕಾ ಕೆಳಗೆ ಬಿದ್ದಾಗ ಪೆನ್ನು ಕಿವಿಯ ಮೇಲ್ಭಾಗವನ್ನು ನುಸುಳಿತು. ತೀವ್ರ ರಕ್ತಸ್ರಾವವಾಗಿದ್ದರಿಂದ ಪೋಷಕರು ಮಗುವನ್ನು ಖಮ್ಮಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ನಾಲ್ಕು ಇಂಚು ಒಳಹೊಕ್ಕಿದ್ದ ಪೆನ್ನನ್ನು ಹೊರತೆಗೆದರು. ಶಸ್ತ್ರಚಿಕಿತ್ಸೆಯ ನಂತರ ಮೆದುಳಿನ ಸೋಂಕಿನಿಂದ ರೆಯಾನ್ಶಿಕಾ ಸಾವನ್ನಪ್ಪಿದ್ದಾರೆ. ರಯಾನ್ಶಿಕಾ ಸಾವಿನ ನಂತರ ಪೋಷಕರು ಕಣ್ಣೀರು ಹಾಕಿದ್ದಾರೆ.
ಪೆನ್ನು ನಾಲ್ಕು ವರ್ಷದ ಮಗುವಿನ ಜೀವವನ್ನೇ ತೆಗೆದುಕೊಂಡಿತು. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ರಾಷ್ಟ್ರೀಯ ಗೀತೆಯನ್ನು ಬರೆದವರು ಯಾರು? ಸುಂದ್ರಿಯರ ಉತ್ತರ ಕೇಳಿ ಬಿದ್ದು ಬಿದ್ದು ನಕ್ಕ ನೆಟ್ಟಿಗರು
ರಾಷ್ಟ್ರೀಯ ಗೀತೆಯನ್ನು ಬರೆದವರು ಯಾರು? ಸುಂದ್ರಿಯರ ಉತ್ತರ ಕೇಳಿ ಬಿದ್ದು ಬಿದ್ದು ನಕ್ಕ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 6 =
Remember me
