ರಾಯ್​ಪುರ: ಛತ್ತೀಸ್​ಗಢದ ರಾಯ್​ಪುರ ಸಮೀಪ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಟ್ರಕ್​ ಮತ್ತು ಬಸ್​ ನಡುವೆ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.
ಕಾರ್ಮಿಕರನ್ನು ಒಡಿಶಾದ ಗಂಜಾಂನಿಂದ ಗುಜರಾತ್​ನ ಸೂರತ್​ಗೆ ಕರೆದೊಯ್ಯುತ್ತಿದ್ದ ಬಸ್​ ಮತ್ತು ಟ್ರಕ್ ರಾಯ್​ಪುರ ಸಮೀಪ ಚೇರಿ ಖೇಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿವೆ. ಏಳು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಏಳು ಕಾರ್ಮಿಕರು ಗಂಭೀರಗಾಯಗೊಂಡಿದ್ದು ಅವರನ್ನು ಸೇರಿಸಿ ಉಳಿದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಗಡಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಟ್ಯಾಂಕ್ ನಿಯೋಜನೆ ಹೆಚ್ಚಿಸಿದ ಚೀನಾ, ಪ್ರತ್ಯುತ್ತರಕ್ಕೆ ಭಾರತ ಸನ್ನದ್ಧ
ಅಪಘಾತಕ್ಕೆ ಕಾರಣವೇನು ಮತ್ತು ಇತರೆ ಮಾಹಿತಿಗಳನ್ನು ಇನ್ನಷ್ಟೇ ಸಿಗಬೇಕಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣದ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. (ಏಜೆನ್ಸೀಸ್)
ಯುವಕನ ಮುಖಕ್ಕೆ ಆ್ಯಸಿಡ್ ಎರಚಿದಳು 20ರ ಯುವತಿ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 12 =
Remember me
