ಮುಂಬೈ:ಶಿವಸೇನಾ ನಾಯಕ, ಸಂಸದ ಸಂಜಯ್​ ರಾವತ್​ಗೆ ಇಡಿ(ಜಾರಿ ನಿರ್ದೇಶನಾಲಯ) ಸಮನ್ಸ್​ ಜಾರಿ ಮಾಡಿದೆ.
ಮುಂಬೈನ ಕೋರೇಂಗಾವ್​ನಲ್ಲಿರುವ ಪತ್ರಾ ಬಡಾವಣೆ ಅಭಿವೃದ್ಧಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾವತ್​ಗೆ ಸಮನ್ಸ್​ ಜಾರಿ ಮಾಡಿರುವ ಇಡಿ, ನಾಳೆ(ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. MHADA ನ 47 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ಉದ್ಯಮಿ ಪ್ರವೀಣ್​ ಜತೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಸಂಜಯ್​ ರಾವತ್​ ಮೇಲಿದ್ದು, 1,034 ಕೋಟಿ ರೂ. ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಭೂ ಅಭಿವೃದ್ಧಿ ಹಗರಣದಲ್ಲಿ ರಾವತ್​ಗೆ ಸಂಬಂಧಿಸಿದ 9 ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಲಿದೆ. ರಾವತ್​ ಪತ್ನಿಗೆ ಸಂಬಂಧಿಸಿದ 2 ಆಸ್ತಿಯನ್ನೂ ಜಪ್ತಿ ಮಾಡಲಾಗಿದೆ. 672 ಕುಟುಂಬಗಳಿಗೆ ಇ-ಟೆಂಡರ್​ ಮೂಲಕ ಮನೆ ಹಂಚಿಕೆ ಮಾಡಲಾಗಿದೆ. ಇದರಲ್ಲಿ ಹಫ್ತಾ, ಹವಾಲ, ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪವಿದೆ.
Enforcement Directorate (ED) summons Shiv Sena MP Sanjay Raut on June 28, in connection with Patra Chawl land scam case
(File pic)pic.twitter.com/bPioKK6IPJ
— ANI (@ANI)June 27, 2022

ಅತ್ತ ಮಹಾ ಆಘಾಡಿ ಸರ್ಕಾರಕ್ಕೆ ರೆಬಲ್​ ಶಾಸಕರು ಬೆಂಬಲ ಹಿಂಪಡೆದಿದ್ದು, ಉದ್ಧವ್​ ಠಾಕ್ರೆ ಪತನದಂಚಿಗೆ ತಲುಪಿದೆ. ಸಂಜಯ್​ ರಾವತ್​ ಅವರ ನಡವಳಿಕೆಯೇ ಮಹಾರಾಷ್ಟ್ರ ಪತನಕ್ಕೆ ಕಾರಣ ಎಂದು ಕೆಲ ಬಂಡಾಯ ಶಾಸಕರು ಹೇಳಿದ್ದಾರೆ. ಈ ನಡುವೆ ಇಡಿ ಸಮನ್ಸ್​ ಜಾರಿ ಮಾಡಿರುವುದು ರಾವತ್​ ಪಾಲಿಗೆ ಸಂಕಷ್ಟದ ಸಮಯ.
ಹಾಡಹಗಲೇ ಈಶ್ವರನ ದೇವಸ್ಥಾನದಲ್ಲಿ ಕುಖ್ಯಾತ ರೌಡಿಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಮಂಡ್ಯ ಜನ

ಹಾಡಹಗಲೇ ಈಶ್ವರನ ದೇವಸ್ಥಾನದಲ್ಲಿ ಕುಖ್ಯಾತ ರೌಡಿಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಮಂಡ್ಯ ಜನ

ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + four =
Remember me
