ಜೈಪುರ:ಅತ್ತೆ ಮನೆಯ ಎದುರೇ ಅಳಿಯ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜಾಲ್ವಾರ್​ನಲ್ಲಿ ನಡೆದಿದೆ.
ಪವನ್​ ಅಗರ್​ವಾಲ್​ ಹೆಸರಿನ ವ್ಯಕ್ತಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಅದರ ಜತೆ ಕುಟುಂಬದೊಂದಿಗೂ ಜಗಳ ಆಡಿಕೊಂಡಿದ್ದ ಎನ್ನಲಾಗಿದೆ. ಸಾಕಷ್ಟು ನೋವುಗಳಿಂದ ಬಳಲಿದ್ದ ಆತ ಅತ್ತೆ ಮನೆಗೆ ಬಂದಿದ್ದಾನೆ. ಮನೆಯ ಎದುರಿಗೆ ನಿಂತು ದೇಹಕ್ಕೆ ಬೆಂಕಿ ಹಚ್ಚಿಕೊಂಡಿದ್ದಾನೆ. ಹೊತ್ತಿ ಉರಿಯುತ್ತಿದ್ದ ಬೆಂಕಿ ನೋಡಿ ಸುತ್ತ ಮುತ್ತಲಿನ ಜನರು ಓಡಿಬಂದು ಆತನ ಮೇಲೆ ನೀರು ಸುರಿದಿದ್ದಾರೆ.
ಪವನ್​ ಬೆಂಕಿ ಹಚ್ಚಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. (ಏಜೆನ್ಸೀಸ್​)
ಚಿನ್ನ​ ಕಳ್ಳಸಾಗಣೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್​ ಪಾತ್ರ! ಇವರ ಕಳ್ಳತನಕ್ಕೆ ಮಧ್ಯಸ್ಥಿಕೆ ವಹಿಸಿದ್ದು ಸ್ವಪ್ನಾ!

20ಕ್ಕೂ ಹೆಚ್ಚು ಸಚಿವರು, ಶಾಸಕರನ್ನು ಕೈ ಬಿಟ್ಟ ಟಿಎಂಸಿ! ಸ್ವಕ್ಷೇತ್ರದ ಬದಲು ನಂದಿಗ್ರಾಮದಲ್ಲಿ ದೀದಿ ಅಗ್ನಿಪರೀಕ್ಷೆ!

‘ಅಯ್ಯೋ, ಈ ಹುಡುಗ ವಾಟ್ಸ್​ಆ್ಯಪ್​ನಲ್ಲಿ ನೋಡಿದಂಗಿಲ್ಲ’ ಸಿಟ್ಟಾಗಿ ಮದುವೆ ಮಂಟಪದಿಂದ ಎದ್ದು ಹೋದ ವಧು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × one =
Remember me
