ಚೆನ್ನೈ:ತಮಿಳುನಾಡಿನ ಬಿಜೆಪಿ ಪ್ರಧಾನ ಕಚೇರಿ ‘ಕಮಲಾಲಯಂ’ ಮೇಲೆ ಅಪರಿಚಿತರು ಪೆಟ್ರೋಲ್​ ಬಾಂಬ್​ ದಾಳಿ ನಡೆಸಿದ್ದಾರೆ.
ಬುಧವಾರ ತಡರಾತ್ರಿ 1.30ರ ಸುಮಾರಿನಲ್ಲಿ ಈ ದಾಳಿ ನಡೆದಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯು ತಮಿಳುನಾಡು ಸಿಎಂ ಸ್ಟಾಲಿನ್​ರ ಅಧಿಕೃತ ಕಚೇರಿಯಿಂದ 2 ಕಿಮೀ ದೂರದಲ್ಲಿದೆ.
A petrol bomb was hurled at our office around 1:30 am. Similar incident took place 15 years ago with DMK's role in it. We condenm Tamil Nadu govt's (role) for this incident…We have also informed Police…BJP cadre doesn't get afraid of such things: Karate Thyagarajan, BJPpic.twitter.com/XVr4GfsUFX
— ANI (@ANI)February 10, 2022

ಮಧ್ಯರಾತ್ರಿ 1:30ರ ಸುಮಾರಿಗೆ ನಮ್ಮ ಕಚೇರಿ ಮೇಲೆ ಯಾರೋ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. 15 ವರ್ಷದ ಹಿಂದೆಯೂ ಇದೇ ರೀತಿಯ ಘಟನೆ ನಡೆದಿತ್ತು. ಇರ್ದೀಗ ಮತ್ತೆ ದಾಳಿ ನಡೆದಿದೆ. ಇಂತಹ ಬೆದರಿಕೆಗೆ ಬಿಜೆಪಿ ಕಾರ್ಯಕರ್ತದು ಎದೆಗುಂದುವುದಿಲ್ಲ ಎಂದ ಬಿಜೆಪಿ ಮುಖಂಡ ಕರಾಟೆ ತ್ಯಾಗರಾಜನ್, ತಮಿಳುನಾಡು ಸರ್ಕಾರದ ವಿರುದ್ಧ ಕಿಡಿಕಾರಿದರು.
ಮಂಡ್ಯದಲ್ಲಿ ಐವರ ಕೊಲೆ: ನಮ್ಮಿಬ್ಬರಿಗೂ ಆಫೇರ್ ಇತ್ತು, ಪಂಚಾಯ್ತಿ ಮಾಡಿ ಸೀರೆ ಹಾಕಿಸಿದ್ರು… ಸ್ಫೋಟಕ ರಹಸ್ಯ ಬಾಯ್ಬಿಟ್ಟ ಮೃತಳ ಗಂಡ

ಯೋಗ ಕ್ಲಾಸ್​​ನಲ್ಲಿ ಪರಪುರಷನ ಜತೆ ಲವ್ವಿಡವ್ವಿ! ಪತ್ನಿಯ ಈ ಅಸಹ್ಯ ಗಂಡನಿಗೆ ತಿಳಿಯುವ ಮುನ್ನವೇ ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 11 =
Remember me
