ಚೆನ್ನೈ:ಕರೊನಾ ಸಂಕಷ್ಟಕಾಲದಲ್ಲಿ ನಲುಗಿರುವ ರಾಜ್ಯದ ಜನತೆ ತಮಿಳುನಾಡು ನೂತನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಬಂಪರ್​ ಕೊಡುಗೆ ಘೋಷಿಸಿದ್ದಾರೆ.
ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ರಾಜ್ಯದ ವಿದ್ಯಾರ್ಥಿಗಳಿಗೆ ಕರೊನಾಗೆ ಉಚಿತ ಚಿಕಿತ್ಸೆ ಕೊಡುವುದಾಗಿ ಸ್ಟಾಲಿನ್​ ಹೇಳಿದ್ದಾರೆ. ಫ್ಯಾಮಿಲಿ ಕಾರ್ಡ್ (ಪಡಿತರ ಕಾರ್ಡ್) ಹೊಂದಿರುವ ಕುಟುಂಬಗಳಿಗೆ ಪ್ರತಿ ವರ್ಷ ರಾಜ್ಯ ಸರ್ಕಾರ 4 ಸಾವಿರ ರೂಪಾಯಿ ಸಹಾಯಧನ ನೀಡಲಿದೆ. ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿರುವ ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಸಾಮಾನ್ಯ ಸಾರಿಗೆ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ. ಗ್ರಾಹಕರ ಅನುಕೂಲಕ್ಕಾಗಿ ಹಾಲಿನ ಖರೀದಿದರವನ್ನು ಲೀಟರ್​ಗೆ 3 ರೂಪಾಯಿ ಇಳಿಸಲಾಗಿದೆ. ಮುಖ್ಯಮಂತ್ರಿ ಆರೋಗ್ಯ ವಿಮೆ ಯೋಜನೆಯನ್ನ ಖಾಸಗಿ ಆಸ್ಪತ್ರೆಗಳಿಗೂ ವಿಸ್ತರಿಸಲಾಗಿದ್ದು, ಕರೊನಾ ಸೋಂಕಿತರು ಈ ಯೋಜನೆಯಡಿ ಚಿಕಿತ್ಸೆ ಪಡೆಯಬಹುದು ಎಂದು ಸ್ಟಾಲಿನ್​ ಘೋಷಿಸಿದ್ದಾರೆ.
ಇಂದು(ಶುಕ್ರವಾರ) ಬೆಳಗ್ಗೆ ಡಿಎಂಕೆ(ದ್ರಾವಿಡ ಮುನ್ನೇತ್ರ ಕಳಗಂ) ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಚೆನ್ನೈನ ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ರಾಜ್ಯದ ಜನತೆಗಾಗಿ ಹಲವು ಪ್ರಮುಖ ಯೋಜನೆಗಳನ್ನ ಘೋಷಿಸಿದ್ದಾರೆ.
ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + sixteen =
Remember me
