ದೆಹಲಿ:ಕೇಂದ್ರ ಬಜೆಟ್​ ಮಂಡಿಸುತ್ತಾ ಭಾರತದ ತೆರಿಗೆದಾರರಿಗೆ ಧನ್ಯವಾದ ತಿಳಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ನೇರ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಘೋಷಿಸಿದ್ದಾರೆ. ನೇರ ತೆರಿಗೆಯಲ್ಲಿ ಬದಲಾವಣೆ ಇಲ್ಲ ಆದಾಯ ವಂಚನೆಕೋರರಿಗೆ ಶಾಕ್​ ಕೊಟ್ಟಿದ್ದು, ಕ್ರಿಪ್ಟೋ ಕರೆನ್ಸಿಗೆ ಶೇ.30 ತೆರಿಗೆ ಘೋಷಿಸಿದ್ದಾರೆ. ವಿಶೇಷಚೇತನ ಮಕ್ಕಳ ಪೊಷಕರಿಗೆ ತೆರಿಗೆ ವಿನಾಯ್ತಿ ಘೋಷಿಸಿದ್ದಾರೆ.
ಕೇಂದ್ರ ಬಜೆಟ್​: ಬಹುನಿರೀಕ್ಷಿತ ಡಿಜಿಟಲ್​ ಕರೆನ್ಸಿ ವ್ಯವಸ್ಥೆ ಜಾರಿ

ಕೇಂದ್ರ ಬಜೆಟ್​: 200 ಶೈಕ್ಷಣಿಕ ಟಿವಿ ಚಾನೆಲ್​ ಆರಂಭ

ಕೇಂದ್ರ ಬಜೆಟ್​: ಸಿರಿಧಾನ್ಯ, ಡ್ರೋನ್​ ಬಳಕೆ, ಎಣ್ಣೆಕಾಳು ಬೆಳೆಗೆ ಪ್ರೋತ್ಸಾಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + two =
Remember me
