ನವದೆಹಲಿ:2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಎಎಪಿ ನಾಯಕರ ಜಟಾಪಟಿ ತಾರಕಕ್ಕೇರಿದೆ.
ಮಂಗಳವಾರ ದೆಹಲಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರನ್ನು ಬಿಗಿ ಪೊಲೀಸ್​ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಕುರಿತು ಎಎಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ಧಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಪತ್ರಕರ್ತರು ಮನೀಶ್​ ಅವರನ್ನು ದೆಹಲಿ ಸರ್ಕಾರ ಹಾಗೂ ಕೇಂದ್ರ ಸರ್ಕಾರಿ ನೌಕರರ ನಡುವಿನ ಜಟಾಪಟಿ ಕುರಿತು ಪ್ರಶ್ನೆಯನ್ನು ಕೇಳುತ್ತಾರೆ.
ಈ ವೇಳೆ ಸುದ್ದಿಗಾರರ ಬಳಿ ಮಾತನಾಡಲು ಮುಂದಾದ ಸಿಸೋಡಿಯಾ ಅವರನ್ನು ಪೊಲೀಸ್​ ಅಧಿಕಾರಿಯೊಬ್ಬರು ಮಾಧ್ಯಮದವರನ್ನು ತಳುತ್ತಾ ಕರೆದೊಯ್ಯುವುದು ಕಂಡು ಬರುತ್ತದೆ. ಪೊಲೀಸರು ಅವರ ಕತ್ತಿನ ಪಟ್ಟಿಗೆ ಕೈ ಹಾಕಿ ಎಳೆದೊಯ್ಯುವುದು ಸದ್ಯ ವೈರಲ್​ ವಿಡಿಯೋದಲ್ಲಿ ಕಂಡು ಬಂದಿದೆ.
क्या पुलिस को इस तरह मनीष जी के साथ दुर्व्यवहार करने का अधिकार है? क्या पुलिस को ऐसा करने के लिए ऊपर से कहा गया है?https://t.co/izPacU6SHI
ಈ ಕುರಿತು ಟ್ವೀಟ್​ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಈ ರೀತಿ ಅನುಚಿತವಾಗಿ ವರ್ತಿಸುವ ಹಕ್ಕೆ ಪೊಲೀಸರಿಗೆ ಇದೆಯಾ. ಈಗೆ ಮಾಡುವಂತೆ ಮೇಲಿಂದ ಆಜ್ಞೆ ಆಗಿದೆಯೆ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಆರೋಪಿತರ ಸ್ಥಾನದಲ್ಲಿರುವವರು ಮಾಧ್ಯಮಗಳಿಗೆ ಹೇಳಿಕೆ ಕೊಡುವುದು ಕಾನೂನಿಗೆ ವಿರುದ್ಧವಾಗಿದೆ. ವೈರಲ್​ ಆಘಿರುವ ವಿಡಿಯೋದಲ್ಲಿ ನಾವು ಮನೀಶ್​ ಅವರಿಗೆ ಭದ್ರತೆಯನ್ನು ಒದಗಿಸಿದ್ದೇವೆ ಇಲ್ಲಿ ಯಾರು ಅನುಚಿತವಾಗಿ ವರ್ತಿಸಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.
राउज एवेन्यू कोर्ट में पेशी के समय श्री मनीष सिसोदिया के साथ पुलिस दुर्व्यवहार की बात दुष्प्रचार है।वीडियो में प्रचारित पुलिस की प्रतिक्रिया सुरक्षा की दृष्टि से अनिवार्य थी।न्यायिक अभिरक्षा में अभियुक्त द्वारा मीडिया को वक्तव्य जारी करना विधि विरुद्ध है।#DelhiPoliceUpdates
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × five =
Remember me
