ಹೊಸದಿಲ್ಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕರ ನಿವಾಸ ಸೇರಿದಂತೆ ಸುಮಾರು 12 ಸ್ಥಳಗಳಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ, ಅಕ್ರಮ ಹಣ ವರ್ಗಾವಣೆಯ ಭಾಗವಾಗಿ ದಾಳಿ ಮಾಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಕ್ಯಾನ್ಸರ್​​​​​​ನಿಂದ ಬಳಲುತ್ತಿದ್ದಾರೆ ಬ್ರಿಟನ್ ರಾಜ 3ನೇ ಚಾರ್ಲ್ಸ್: ಸಾರ್ವಜನಿಕ ಕಾರ್ಯಕ್ರಮಗಳು ರದ್ದು
ಮೂಲಗಳ ಪ್ರಕಾರ, ದೆಹಲಿಯ ಎಎಪಿ ಸಂಸದ ಎನ್‌.ಡಿ. ಗುಪ್ತಾ ಅವರ ನಿವಾಸದ ಮೇಲೂ ಇಡಿ ದಾಳಿ ನಡೆಸಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಐದನೇ ಬಾರಿಗೆ ಇಡಿ ಸಮನ್ಸ್ ನೀಡಿತ್ತು.
ಈ ಸಮನ್ಸ್​ ಕೈಬಿಟ್ಟ ಅರವಿಂದ್ ಕೇಜ್ರಿವಾಲ್​, ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಫೆಬ್ರವರಿ 3ರಂದು, ಇಡಿ ರೂಸ್ ಅವೆನ್ಯೂ ಕೋರ್ಟ್‌ಗೆ ತೆರಳಿ ದೆಹಲಿ ಮುಖ್ಯಮಂತ್ರಿ ವಿರುದ್ಧ ಮದ್ಯ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಸ್ಥೆ ನೀಡಿದ ಸಮನ್ಸ್‌ಗಳನ್ನು ಪಾಲಿಸದಿದ್ದಕ್ಕಾಗಿ ದೂರನ್ನು ದಾಖಲಿಸಿತು,(ಏಜೆನ್ಸೀಸ್).
ಕಾಲೇಜು ಬಿಟ್ಟು ಚಿತ್ರರಂಗಕ್ಕೆ ಎಂಟ್ರಿ! ನಟಿಸಿದ 29 ಚಿತ್ರಗಳು ಫ್ಲಾಪ್​, ಆದ್ರೂ 280 ಕೋಟಿ ರೂ. ಆಸ್ತಿಯ ಒಡೆಯ ಈ ಖ್ಯಾತ ನಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + twenty =
Remember me
