ದೆಹಲಿ:ದೇಶಾದ್ಯಂತ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಅಂಧಾಕಾರದ ಆತಂಕ ಮೂಡಿದೆ ಎಂಬ ನಿಟ್ಟಿನಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗಳಿಗೆ ಸಂಬಂಧಿಸಿದಂತೆ ಇದೀಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಪ್ರತಿಕ್ರಿಯಿಸಿದ್ದು, ಆ ಕುರಿತ ಎಲ್ಲ ವಿಷಯವನ್ನು ನಿರಾಕರಿಸಿದ್ದಾರೆ.
ಕಲ್ಲಿದ್ದಲು ಕೊರತೆ ಇದೆ ಎಂಬ ವರದಿಯೇ ಆಧಾರರಹಿತ ಎಂದು ಹೇಳಿರುವ ನಿರ್ಮಲಾ ಸೀತಾರಾಮನ್​, ಯಾವುದಕ್ಕೂ ಕೊರತೆ ಇಲ್ಲ ಎಂಬುದನ್ನು ಖಡಾಖಂಡಿತವಾಗಿ ಹೇಳಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವೆ ಈ ಸ್ಪಷ್ಟನೆಯನ್ನು ನೀಡಿದರು.
ಇದನ್ನೂ ಓದಿ:ಮನೆ ಬೀಗ-ಬಾಗಿಲು ಮುರಿಯದೆ, ಕನ್ನ ಹಾಕದೆ ಕಳವು ಮಾಡುತ್ತಿದ್ದ ಕಳ್ಳನ ಬಂಧನ; ಸಂಬಂಧಿಕರ ಮನೆಯನ್ನೂ ಬಿಡಲಿಲ್ಲ..
ಇಂಧನ ಉತ್ಪಾದಿಸುವ ಪ್ರತಿ ಸ್ಥಾವರದಲ್ಲೂ ಮುಂದಿನ ನಾಲ್ಕು ದಿನಗಳಿಗೆ ಆಗುವಷ್ಟು ಕಲ್ಲಿದ್ದಲು ದಾಸ್ತಾನು ಇದೆ. ಮಾತ್ರವಲ್ಲ, ಅವುಗಳಿಗೆ ಕಲ್ಲಿದ್ದಲು ಪೂರೈಕೆ ಕೂಡ ಅಬಾಧಿತವಾಗಿ ಇದೆ ಎಂಬ ಇಂಧನ ಸಚಿವರ ಹೇಳಿಕೆಯನ್ನು ವಿತ್ತ ಸಚಿವೆ ಪುನರುಚ್ಚರಿಸಿದ್ದಾರೆ.
ಹನಿಟ್ರ್ಯಾಪ್​ ಗ್ಯಾಂಗ್ ಅರೆಸ್ಟ್​: ಮೈಮುಟ್ಟದೆ ಬಟ್ಟೆ ಬಿಚ್ಚಿಸುತ್ತಿದ್ದರು, ಫೀಮೇಲ್ ಹೆಸರಲ್ಲಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದರು..

ಕಾಂಗ್ರೆಸ್​ನಲ್ಲಿ ದೊಡ್ಡ ಒಳಜಗಳವಿದೆ, ಡಿಕೆಶಿಯನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಆಗಲ್ಲ: ಕೇಂದ್ರ ಸಚಿವ ಭಗವಂತ ಖೂಬಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
