ಮಧ್ಯಪ್ರದೇಶ:ಗ್ವಾಲಿಯರ್‌ನ ಪುರಾಣಿ ಚವಾನಿ ಪ್ರದೇಶದಲ್ಲಿ ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಮೃತರಲ್ಲಿ ಮಹಿಳೆಯರ ಸಂಖ್ಯೆಯೇ ಅಧಿಕ. ಆಟೋ ಚಾಲಕನೂ ಬದುಕಿಲ್ಲ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ಅಪಘಾತ ದುರಂತಕ್ಕೆ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಓವರ್‌ಲೋಡ್ ಮಾಡಿಕೊಂಡು ಜನರನ್ನು ಕರೆದೊಯ್ಯುತ್ತಿದ್ದ ಆಟೋ ಮತ್ತು ಮೊರೆನಾದಿಂದ ವೇಗವಾಗಿ ಬರುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 9 ಮಹಿಳೆಯರು, ಆಟೋ ಚಾಲಕ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ಮಹಿಳೆಯರು ಅಡುಗೆ ಕೆಲ ಮಾಡುತ್ತಿದ್ದರು. ಕೆಲಸಕ್ಕೆಂದು ಆಟೋದಲ್ಲಿ ಹೋಗುವಾಗ ಅಪಘಾತಕ್ಕೀಡಾಗಿ ದರಂತ ಅಂತ್ಯ ಕಂಡಿದ್ದಾರೆ ಎಂದು ಗ್ವಾಲಿಯರ್​ ಎಸ್​ಪಿ ಅಮಿತ್ ಸಂಘಿ ಮತ್ತು ನಗರ ಪೊಲೀಸ್ ಅಧೀಕ್ಷಕ (ಸಿಎಸ್ಪಿ) ರವಿ ಭಡೋರಿಯಾ ತಿಳಿಸಿದ್ದಾರೆ.
ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ! ಪ್ರಿಯಕರನೊಟ್ಟಿಗೆ ಆ ರಾತ್ರಿ ನಡೆಯಿತು ಘೋರ ಕೃತ್ಯ

ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್​ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + five =
Remember me
