ಚೆನ್ನೈ:ತಮಿಳು ನಟ ಅಜಿತ್ ಕುಮಾರ್  ಚೆನ್ನೈ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಅವರನ್ನು ವಿಐಪಿ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ವರದಿಯಾಗಿದೆ.
ವಿದೇಶ ಪ್ರಯಾಣ ಹಾಗೂ ಬೈಕ್ ಏರಿ ಪ್ರವಾಸಕ್ಕೆ ಹೋಗುವ ಮುಂಚೆ ನಟ ಪರೀಕ್ಷೆಗಳನ್ನು ಮಾಡಿಸುತ್ತಾರೆ. ಅಜಿತ್ ಸಾಕಷ್ಟು ಬಾರಿ ಈ ರೀತಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿದ್ದಾರೆ. ಇದು ಕೂಡ ಅದೇ ರೀತಿ ಆಗಿರಬಹುದು ಎಂದು ವರದಿಯಾಗಿದೆ.
ಅಜಿತ್ ಕುಮಾರ್  ಚೆನ್ನೈ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಅವರನ್ನು ವಿಐಪಿ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ವರದಿಯಾಗುತ್ತಿದ್ದಂತೆ, ನಟ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
ನಟ ಅಜಿತ್ ಕುಮಾರ್ ಚೆನ್ನೈನಲ್ಲಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಮಗನ ಹುಟ್ಟುಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಆಚರಿಸಿಕೊಂಡಿದ್ದರು.
#AjithKumarsir Admitted In Chennai Apollo Hospital For General health Checkup.#VidaaMuyarchiupcoming schedule planned in foreign country so he will be coming to check his health.
He will be back this evening.
Don't panic ⚠️pic.twitter.com/0ymuD87R1e
— Tamilazagan (@ThalaTamilazag2)March 7, 2024

ತಮಿಳಿನಲ್ಲಿ ವಿಡಾ ಮುಯಾರ್ಚಿ ಎಂದರೆ ದೃಢಸಂಕಲ್ಪ,. ಚಿತ್ರಕ್ಕೆ ನೀರವ್ ಶಾ ಅವರ ಛಾಯಾಗ್ರಹಣವಿದೆ. ಅಜಿತ್ ಅವರ ಇತ್ತೀಚಿನ ಹಲವು ಸಿನಿಮಾಗಳಲ್ಲಿ ನೀರವ್ ಛಾಯಾಗ್ರಹಣ ನಿಭಾಯಿಸಿದ್ದಾರೆ.
ಮಕ್ಕಳ ಫೆವರೇಟ್ ಪಾರ್ಲೆ-ಜಿ ಈಗ ಡಾರ್ಕ್ ಪಾರ್ಲೆ-ಜಿ!; ಇದ್ಯಾವುದಪ್ಪಾ ಹೊಸದು ಎಂದ ನೆಟ್ಟಿಗರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 17 =
Remember me
