ಚೆನ್ನೈ: ದೆಹಲಿ ವಿಧಾನ ಸಭೆಯಲ್ಲಿ ಭರ್ಜರಿ ಜಯ ದಾಖಲಿಸಿದ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರನ್ನು ತಮಿಳುನಾಟ ಕಮಲ್​ ಹಾಸನ್​ ಅಭಿನಂದಿಸಿದ್ದಾರೆ.
ದೆಹಲಿಯಲ್ಲಿ ಮತ್ತೆ ಗೆದ್ದ ಅರವಿಂದ್​ ಕೇಜ್ರಿವಾಲ್​ ಅವರಿಗೆ ಅಭಿನಂದನೆಗಳು. ದೆಹಲಿಯ ಪ್ರಜ್ಞಾವಂತ ಮತದಾರರು ಪ್ರಗತಿಪರ ರಾಜಕಾರಣವನ್ನು ಸ್ವೀಕರಿಸಿದ್ದಾರೆ. ಆಮ್​ಆದ್ಮಿ ಪಕ್ಷವನ್ನು ಗೆಲ್ಲಿಸುವ ಮೂಲಕ ದಾರಿಯನ್ನು ತೋರಿಸಿದ್ದಾರೆ. ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯುವ ಚುನಾವಣೆಯಲ್ಲಿ ಜನರು ಇದೇ ದಾರಿಯನ್ನು ಅನುಸರಿಸಲಿದ್ದಾರೆ. ಪ್ರಾಣಿಕತೆ ಮತ್ತು ಬೆಳವಣಿಗೆಯತ್ತ ಸಾಗೋಣ ಎಂದು ಅವರು ಟ್ವೀಟ್​ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಮಲ್​ಹಾಸನ್​ ಪರ ಮುಖ್ಯಮಂತ್ರಿ ಕೇಜ್ರಿವಾಲ್​ ಮತಯಾಚಿಸಿದ್ದನ್ನು ಅವರು ಸ್ಮರಿಸಿದ್ದಾರೆ. (ಏಜೆನ್ಸೀಸ್​)
Congratulations@ArvindKejriwalJi on winning Delhi again. The righteous People of Delhi have embraced progressive politics and have shown the way by voting AAP to victory. Thamizh Nadu will follow suit next year. Let’s march towards honesty and growth.#ReImagineThamizhNadu
— Kamal Haasan (@ikamalhaasan)February 11, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 20 =
Remember me
