ದ್ವಾರಕಾ:ಆ ದೇವರು ಆಶೀರ್ವದಿಸಿದದರೆ ಮುಂದಿನ ಲೋಕಸಭೆ ಎಲೆಕ್ಷನ್​ನಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ನಟಿ ಕಂಗನಾ ರನೌತ್ ಸುಳಿವು ನೀಡಿದ್ದಾರೆ.
ಗುಜರಾತ್​ನ ದ್ವಾರಕಾಧೀಶ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶ್ರೀಕೃಷ್ಣ ಆಶೀರ್ವದಿಸಿದರೆ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದಾಗಿ ಪರೋಕ್ಷವಾಗಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರುವುದಾಗಿ ಹೇಳಿದ್ದಾರೆ.
आज बाबा सोमनाथ जी के दर्शन किए, साथ ही स्थानीय कर्मचारियों के सहयोग से सोमनाथ के राम मंदिर में जाना हुआ, वहाँ राम नाम की पुस्तक में राम जी का नाम लिखा, उसके बाद श्री कृष्ण मोक्ष भूमि के दर्शन किए।सोमनाथ जी के बहुत निकट वो स्थान है जहां श्री कृष्ण जी के पैरों मैं बाण लगा था।वहीं…pic.twitter.com/OTSHj3kjgI
ಇದನ್ನೂ ಓದಿ:ಕಾವೇರಿ ಜಲವಿವಾದ; ತಮಿಳುನಾಡಿಗೆ ನವೆಂಬರ್ 23ರ ವರೆಗೂ 2.6 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿದ CWMA
ಇದೇ ವೇಳೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಬಿಜೆಪಿ ಸರ್ಕಾರವನ್ನು ಕಂಗನಾ ಹಾಡಿ ಹೊಗಳಿದ್ದಾರೆ. ಬಿಜೆಪಿ ಸರ್ಕಾರದ ಸತತ ಪ್ರಯತ್ನದಿಂದಾಗಿ 600 ವರ್ಷಗಳ ಹೋರಾಟದ ಬಳಿಕ, ಭಾರತೀಯರಾದ ನಾವುಗಳು ಈ ದಿನವನ್ನು ಎದುರು ನೋಡುತ್ತಿದ್ದೇವೆ. ವಿಜೃಂಭಣೆಯಿಂದ ನಾವು ಅಲ್ಲಿ ದೇವಸ್ಥಾನವನ್ನು ಸ್ಥಾಪಿಸುತ್ತಿದ್ದೇವೆ. ಸನಾತನ ಧರ್ಮದ ಧ್ವಜವು ಪ್ರಪಂಚದಾದ್ಯಂತ ಹಾರಿಸಬೇಕು ಎಂದು ಹೇಳಿದ್ದಾರೆ.
ಇದಲ್ಲದೆ ಸಮುದ್ರದಲ್ಲಿ ಮುಳುಗಿ ಹೋಗಿರುವ ದ್ವಾರಕಾ ನಗರಕ್ಕೆ ಭೇಟಿ ನೀಡಲು ಪ್ರವಾಸಿಗರಿಗೆ ಸರ್ಕಾರ ವಿಶೇಷ ಯೋಜನೆ ಒಂದನ್ನು ಕಲ್ಪಿಸಬೇಕು. ದ್ವಾರಕಾ ನಗರವು ದೈವಿಕವಾಗಿದ್ದು, ಇಲ್ಲಿ ಎಲ್ಲವೂ ಅದ್ಭುತವಾಗಿದೆ ಎಂದು ನಟಿ ಕಂಗನಾ ರನೌತ್​ ಹೇಳಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × 2 =
Remember me
