ನೊವೆಲ್​ ಕರೊನಾ ವೈರಸ್​ ಎಂಬ ಶಬ್ದ ಕೇಳಿದರೇ ಭಯ ಪಡುವ ಪರಿಸ್ಥಿತಿ ಇದೆ. ಸರ್ಕಾರಗಳು, ವೈದ್ಯರು ಸಾರ್ವಜನಿಕರಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸುತ್ತಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಆರೋಗ್ಯ ಇಲಾಖೆಯಿಂದ ಈಗಾಗಲೇ ಕರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸಲಾಗಿದೆ. ಆದರೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇರುವ ಕಾರಣ ಸಾರ್ವಜನಿಕರಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೆಚ್ಚುವರಿಯಾಗಿ ಸಲಹೆಗಳನ್ನು ನೀಡಿದೆ.
ಕರೊನಾ ಕಾಲಿಟ್ಟ ಬೆನ್ನಲ್ಲೇ ಕೊಡಗು ಜಿಲ್ಲಾದ್ಯಂತ ಸೆಕ್ಷನ್​ 144 ಜಾರಿ; ಹೋಟೆಲ್​, ರೆಸಾರ್ಟ್​ಗಳೆಲ್ಲ ಮಾ.31ರವರೆಗೆ ಬಂದ್​

ಕರೊನಾ ವೈರಸ್​ಗೆ ಭಾರತದಲ್ಲಿ ನಾಲ್ಕನೇ ಸಾವು; ಪಂಜಾಬ್​ನಲ್ಲಿ ಮೃತನಾದ 72 ವರ್ಷದ ವೃದ್ಧನಲ್ಲಿ ಸೋಂಕು ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
