ಲಖನೌ:ಉತ್ತರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜನಾದೇಶದ ಪ್ರಕಾರ ಸಮಾಜವಾದಿ ಜನತಾ ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಐತಿಹಾಸಿಕ ಸಾಧನೆಯ ನಂತರ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೋದಿ ನೇತೃತ್ವದ ಎನ್‌ಡಿಎ ವಿರುದ್ಧ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೊಸ ಸರ್ಕಾರ ಅತಂತ್ರ ಸ್ಥಿತಿಯಲ್ಲಿದೆ ಎಂದು ಟೀಕಿಸಿದ್ದಾರೆ.
ಇದನ್ನು ಓದಿ:“ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಧ್ವನಿಯಾಗುತ್ತೇನೆ”: ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಭರವಸೆ
ದೆಹಲಿಯಲ್ಲಿ ಮೋದಿ ಸರ್ಕಾರದ 3.0 ಪ್ರಮಾಣ ವಚನಕ್ಕೆ ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿವೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕಾದ ಸಂಸದರಿಗೆ ಕರೆಗಳು ಬರಲಾರಂಭಿಸಿವೆ. ಈ ಬಾರಿ ಬಿಜೆಪಿಗೆ ಬಹುಮತ ಬಂದಿಲ್ಲ. ಹೀಗಾಗಿ ಇತರೆ ಪಕ್ಷಗಳಿಗೂ ಹೆಚ್ಚಿನ ಸಚಿವ ಸ್ಥಾನ ನೀಡಬೇಕು. ಈ ಬಗ್ಗೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.
“ಮೇಲ್ಭಾಗದಲ್ಲಿ ಯಾವುದೇ ತಂತಿ ಸಂಪರ್ಕವಿಲ್ಲ, ಕೆಳಗೆ ಯಾವುದೇ ಬೆಂಬಲವಿಲ್ಲ, ಬ್ಯಾಲೆನ್ಸ್‌ನಲ್ಲಿ ಸಿಲುಕಿರುವುದು ಸರ್ಕಾರ’ ಅಲ್ಲ” (“ಉಪರ್ ಸೆ ಜುದಾ ಕೋಯಿ ತಾರ್ ನಹೀನ್, ನೀಚೆ ಕೋಯಿ ಆಧಾರ್ ನಹೀನ್, ಅಧರ್ ಮೇ ಜೋ ಅಟಾಕಿ ಹು ವೋ ತೋ ಕೋಯಿ ಸರ್ಕಾರ್ ನಹೀನ್) ಎಂದು ಹೊಸ ಸರ್ಕಾರದ ಬಗ್ಗೆ ಅಖಿಲೇಶ್​ ಯಾದವ್ ಎಕ್ಸ್​ನಲ್ಲಿನ ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ. (ಏಜೆನ್ಸೀಸ್​​)
ಕರುನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ : ಜೂನ್​​ 11ರವರೆಗೆ ರೆಡ್ ಅಲರ್ಟ್​​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − two =
Remember me
