ನವದೆಹಲಿ: ಕರೊನಾ ನಿಯಂತ್ರಿಸುವ ಸಂಬಂಧ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿದ್ದಾರೆ.
ನಾಲ್ಕನೇ ಹಂತದ ಲಾಕ್‌ಡೌನ್ ಮುಗಿಯುವ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲೂ ಲಾಕ್‌ಡೌನ್ ಇರಬೇಕೆ, ಬೇಡವೇ ಎಂಬ ಕುರಿತು ಮುಖ್ಯಮಂತ್ರಿಗಳಿಂದ ಅವರು ಅಭಿಪ್ರಾಯ ಪಡೆದುಕೊಂಡಿದ್ದಾರೆ.
ಇದನ್ನೂ ಓದಿಪ್ರಧಾನಿ ಮೋದಿ 2.0 ಸರ್ಕಾರದ ಮೊದಲ ವಾರ್ಷಿಕೋತ್ಸವಕ್ಕೆ ಬಿಜೆಪಿ ಮೆಗಾ ಪ್ಲ್ಯಾನ್​!
ಒಂದು ವೇಳೆ ಲಾಕ್‌ಡೌನ್ ಮುಂದುವರಿಸಬೇಕಾದರೆ ಅದು ಯಾವ ರೀತಿಯಲ್ಲಿರಬೇಕು, ಯಾವ್ಯಾವ ಚಟುವಟಿಕೆಗಳಿಗೆ ಅನುಮತಿ ನೀಡಬೇಕು, ಯಾವುದನ್ನು ನಿರ್ಬಂಧಿಸಬೇಕು ಎಂಬುದರ ಕುರಿತು ಕೂಡ ಮಾಹಿತಿ ಪಡೆದಿದ್ದಾರೆ.
ನಾಲ್ಕನೇ ಹಂತದ ಲಾಕ್‌ಡೌನ್ ಮೇ 31ಕ್ಕೆ ಮುಕ್ತಾಯವಾಗಲಿದ್ದು, ಜೂನ್ 1ರಿಂದ ಲಾಕ್‌ಡೌನ್ 5.0 ಆರಂಭವಾಗಲಿದೆ. ಕರೊನಾ ಹೆಚ್ಚಾಗಿರುವ 11 ನಗರಗಳನ್ನು ಹೊರತುಪಡಿಸಿ ಉಳಿದೆಲ್ಲ ಪ್ರದೇಶಗಳಲ್ಲಿ ಬಹುತೇಕ ಸೇವೆ, ಸೌಲಭ್ಯಗಳಿಗೆ ಈ 5ನೇ ಹಂತದಲ್ಲಿ ಅವಕಾಶ ಮಾಡಿಕೊಡಲು ಕೇಂದ್ರ ಬಯಸಿದೆ ಎಂದು ಹೇಳಲಾಗಿದೆ.
ಕ್ರೈಸ್ತ​ ಧರ್ಮಕ್ಕೆ ಮತಾಂತರವಾದ ಮುಸ್ಲಿಂ ಯುವತಿಗೆ ತಂದೆಯಿಂದ ಘೋರ ಶಿಕ್ಷೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 14 =
Remember me
