ಪಟನಾ: ಬಿಹಾರ ವಿಧಾನಸಭಾ ಚುನಾವಣಾ ಕಾವು ದಿನೇದಿನೆ ಹೆಚ್ಚಾಗುತ್ತಿದ್ದು, ಆರ್​ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮಹಾಮೈತ್ರಿಯು ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಹಾರದಲ್ಲಿ ಮೈತ್ರಿಯ ನಾಯಕ ಆರ್​ಜೆಡಿಯ ತೇಜಸ್ವಿ ಯಾದವ್ ಪ್ರಣಾಳಿಕೆ ಲೋಕಾರ್ಪಣೆ ಮಾಡಿದ್ರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಣ್​ದೀಪ್​ ಸಿಂಗ್ ಸುರ್ಜೇವಾಲಾ, ಶಕ್ತಿಸಿನ್ಹ್ ಗೋಹಿಲ್ ಮತ್ತು ಇತರೆ ನಾಯಕರು ಹಾಜರಿದ್ದರು.
ಬಿಹಾರದಲ್ಲಿನ 10 ಲಕ್ಷ ಯುವಜನರಿಗೆ ಉದ್ಯೋಗ ಒದಗಿಸುವ ಭರವಸೆಯೂ ಸೇರಿ ಕೆಲವು ಅಂಶಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಪ್ರಮುಖ ಅಂಶವೂ ಇದಾಗಿದೆ. ಇತರೆ ಅಂಶಗಳ ಪೈಕಿ ಕೃಷಿ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದು, ಪರೀಕ್ಷಾ ಶುಲ್ಕ ಮನ್ನಾ, ವಿದ್ಯುತ್ ಉತ್ಪಾದನೆ ಹೆಚ್ಚಿಸುವುದು ಮುಂತಾದವುಗಳು ಪ್ರಮುಖವಾದವು.
ಇದನ್ನೂ ಓದಿ:PHOTOS| ಮೈಸೂರು ದಸರಾ 2020ರ ಉದ್ಘಾಟನಾ ಸಮಾರಂಭದ ಚಿತ್ರಣ
ವಿಧಾನಸಭೆ ಚುನಾವಣೆ ಇಲ್ಲಿ ಮೂರು ಹಂತದಲ್ಲಿ ನಡೆಯುತ್ತಿದ್ದು, ಮೊದಲ ಹಂತದ ಮತದಾನ ಅಕ್ಟೋಬರ್ 28, ಎರಡನೇ ಹಂತ ನವೆಂಬರ್ 3, ಮೂರನೇ ಹಂತ ನವೆಂಬರ್ 7 ರಂದು ನಡೆಯಲಿದೆ. (ಏಜೆನ್ಸೀಸ್)
10 ರೂಪಾಯಿ ಕೊಟ್ರೆ ಸಾಕು, ಲುಂಗಿ, ಧೋತಿ, ಸೀರೆ ಕೊಡುತ್ತೆ ಜಾರ್ಖಂಡ್ ಸರ್ಕಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 5 =
Remember me
