ಜೈಪುರ:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಬಿಜೆಪಿ ಎರಡು ಪ್ರಮುಖ ಚುನಾವಣಾ ಸಮಿತಿಗಳನ್ನು ರಚಿಸಿ ಪ್ರಕಟಣೆ ಹೊರಡಿಸಿದೆ.
ಪಕ್ಷದ ಹಿರಿಯ ನಾಯಕಿ, ಮಾಜಿ ಸಿಎಂ ವಸುಂಧರಾ ರಾಜೆ ಅವರನ್ನು ಈ ಎರಡು ಸಮಿತಿಗಳಿಂದ ಕೈಬಿಟ್ಟಿರುವುದು ಹಲವು ಅನುಮಾಕ್ಕೆ ಎಡೆ ಮಾಡಿಕೊಟ್ಟಿದೆ. ನೂತನ ಸಮಿತಿ ರಚಿಸಿರುವ ಕುರಿತು ರಾಜ್ಯಾಧ್ಯಕ್ಷ ಸಿ.ಪಿ. ಜೋಶಿ ಹಾಗೂ ರಾಜಸ್ಥಾನ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಮಾಹಿತಿ ನೀಡಿದ್ದಾರೆ.
21 ಸದಸ್ಯರ ಚುನಾವಣಾ ನಿರ್ವಹಣಾ ಸಮಿತಿಯ ನೇತೃತ್ವವನ್ನು ಮಾಜಿ ರಾಜ್ಯಸಭಾ ಸದಸ್ಯ ನಾರಾಯಣ್​ ಪಂಚಾರಿಯಾ ವಹಿಸಿದ್ದಾರೆ, ಪ್ರಣಾಳಿಕೆ ಸಮಿತಿ ಅಧ್ಯಕ್ಷತೆಯನ್ನು ಕೇಂದ್ರ ಕಾನೂನು ಸಚಿವ, ಬಿಕಾನೆರ್​ ಲೋಕಸಭಾ ಕ್ಷೇತ್ರದ ಸಂಸದ ಅರ್ಜುನ್​ ಮೇಘವಾಲ್​ ವಹಿಸಿದ್ದಾರೆ. ಈ ಎರಡು ಸಮಿತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಚಿಸಿದ್ದಾರೆ.
भारतीय जनता पार्टी के माननीय राष्ट्रीय अध्यक्ष श्री@JPNaddaजी के निर्देशानुसार 'प्रदेश चुनाव प्रबंधन समिति' की निम्नवत घोषणा की जाती है।pic.twitter.com/PvjpsUcKPt
भारतीय जनता पार्टी के माननीय राष्ट्रीय अध्यक्ष श्री@JPNaddaजी के निर्देशानुसार 'प्रदेश संकल्प पत्र समिति' की निम्नवत घोषणा की जाती है।pic.twitter.com/rioU3AP5Fz
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eleven =
Remember me
