ನವದೆಹಲಿ:ಇಂದು ಬಿಜೆಪಿ ಪಕ್ಷದ 40ನೇ ಸಂಸ್ಥಾಪನಾ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಐದು ಅಂಶಗಳ ಸಂದೇಶವನ್ನು ನೀಡಿದ್ದಾರೆ.
ಕರೊನಾ ವೈರಸ್​ನಿಂದ ದೇಶವನ್ನು ಪಾರು ಮಾಡುವುದೇ ಆದ್ಯತೆ ಆಗಿರಬೇಕು ಎಂದು ಬೆಳಗ್ಗೆ ನರೇಂದ್ರ ಮೋದಿಯವರು ಹೇಳಿದ್ದಾರೆ. ಅದಕ್ಕೂ ಮೊದಲು ಟ್ವೀಟ್​ ಮಾಡಿರುವ ಅವರು, ಪಕ್ಷದ ಕಾರ್ಯಕರ್ತರಿಗೆ ಐದು ಸಂದೇಶಗಳನ್ನು ನೀಡಿದ್ದು, ಅವು ಹೀಗಿವೆ
ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ. ಬಿಜೆಪಿ ಕಾರ್ಯಕರ್ತರಿಗೆ ಐದು ಅಂಶಗಳ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 7 =
Remember me
