ನವದೆಹಲಿ:ಕರೊನಾ ಸಾಂಕ್ರಾಮಿಕತೆ ಕಾರಣದಿಂದ ಮುಂಜಾಗೃತಾ ಕ್ರಮವಾಗಿ ಮುಂದಿನ ಗಣರಾಜ್ಯ ಕಾರ್ಯಕ್ರಮದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ಜನರು ಹೆಚ್ಚು ಸಂಖ್ಯೆಯಲ್ಲಿ ಸೇರುವುದನ್ನು ತಡೆಯುವುದು ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ.
ಗಣರಾಜ್ಯ ದಿನ ಕಾರ್ಯಕ್ರಮದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪರೇಡ್ ಲಾಲ್ ಚೌಕದಲ್ಲಿ ಸಂಪನ್ನಗೊಳ್ಳುವುದಿಲ್ಲ. ವಿಜಯ್ ಚೌಕದಿಂದ ಆರಂಭವಾಗಿ ನ್ಯಾಷನಲ್ ಸ್ಟೇಡಿಯಂವರೆಗೆ ಪರೇಡ್ ನಡೆಯಲಿದೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಈ ಬಾರಿಯ ಮುಖ್ಯ ಅತಿಥಿಯಾಗಿರುತ್ತಾರೆ. ಬ್ರಿಟನ್​ನಲ್ಲಿ ರೂಪಾಂತರಿ ವೈರಸ್ ಹಾವಳಿ ಹೆಚ್ಚಿದ್ದರೂ ಜಾನ್ಸನ್ ಭಾಗ ವಹಿಸುವುದು ನಿಶ್ಚಿತ ಎಂದು ವಿದೇಶಾಂಗ ಸಚಿವಾಲಯ ದೃಢಪಡಿಸಿದೆ.
ಬದಲಾವಣೆ ಏನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 10 =
Remember me
