ನವದೆಹಲಿ:ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಎನ್‌ಡಿಎ. ಸರ್ಕಾರ ಬಜೆಟ್‌ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸುತ್ತಿದ್ದಾರೆ.
NDA ಮಿತ್ರಪಕ್ಷಗಳಿಗೆ ಮೋದಿ ಸರ್ಕಾರದಿಂದ ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಬಂಪರ್​ ಗಿಫ್ಟ್​​ ನೀಡಲಾಗಿದೆ. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆಯನ್ನು ಸಿದ್ದಪಡಿಸುವಿಕೆ
ವಿತ್ತಸಚಿವೆಯಾಗಿ ಲೋಕಸಭೆಯಲ್ಲಿ 7ನೇ ಬಜೆಟ್ ಮಂಡನೆ ಆರಂಭಿಸಿರುವ ನಿರ್ಮಲಾ ಸೀತಾರಾಮನ್​, NDA ಮಿತ್ರಪಕ್ಷಗಳಾಗಿರುವ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ವಿಶೇಷ ಮನ್ನಣೆ ನೀಡಿದ್ದಾರೆ. ರಸ್ತೆಗಳ ಅಭಿವೃದ್ಧಿಗೆ 26 ಸಾವಿರ ಕೋಡಿ ಮೀಸಲು, 21,400 ಕೋಟಿ ವೆಚ್ಚದಲ್ಲಿ ಬಿದ್ಯುತ್​ಚ್ಛಕ್ತಿ ಅಭಿವೃದ್ಧಿಗಾಗಿಯೆ ಇಡಲಾಗಿದೆ.
ಬಿಹಾರದ ಅಭಿವೃದ್ಧಿಗೆ ಯೋಜನೆ ಘೋಷಿಸಲಾಗಿದೆ. ಬಿಹಾರದಲ್ಲಿ ಹೊಸ ಏರ್​ಪೋರ್ಟ್​​, ಮೆಡಿಕಲ್​​ ಕಾಲೇಜುಗಳು ನಿರ್ಮಾಣ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡುವ ಜತೆಗೆ ಬಿಹಾರದಲ್ಲಿ ಹೆಚ್ಚು ಹಣವನ್ನು ಹೋಡಿಕೆ ಮಾಡಲಾಗುತ್ತದೆ.
ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ.
ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪನೆ
ಆಂಧ್ರಪ್ರದೇಶಕ್ಕೆ ಪುನರ್​​ ನಿರ್ಮಾಣ ಮನವಿಗೆ ಅಸ್ತು ಅಂದಿದ್ದು, ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನದ ಭರವಸೆ ನೀಡಲಾಗಿದೆ. ಆಂಧ್ರಕ್ಕೆ 15 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್​​ ಮೀಸಲು ಇಡಲಾಗಿದೆ.
ಭಾರತದ ಆರ್ಥಿಕ ಬೆಳವಣಿಗೆ ಉಜ್ವಲವಾಗಿದೆ; ಮಧ್ಯಮ ವರ್ಗ, ಉದ್ಯೋಗಗಳ ಮೇಲೆ ಹೆಚ್ಚಿನ ಗಮನ: ನಿರ್ಮಲಾ ಸೀತಾರಾಮನ್​

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 + five =
Remember me
