ನವದೆಹಲಿ: ದೇಶದ ಗಮನ ಸೆಳೆದಿರುವ ಹತ್ರಾಸ್​ ಅತ್ಯಾಚಾರ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಬೆನ್ನಿಗೆ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮಹತ್ವದ ಹೆಜ್ಜೆಯೊಂದನ್ನು ಇರಿಸಿದ್ದಾರೆ.
ಪ್ರಕರಣದ ವಿರುದ್ಧ ವಿರೋಧ ಪಕ್ಷಗಳು ಕಿಡಿಕಾರುತ್ತಿರುವ ನಡುವೆ ಅವರು ಹತ್ರಾಸ್ ಗ್ಯಾಂಗ್​ರೇಪ್​ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಇದನ್ನೂ ಓದಿ:ಚಾಹಲ್-ಪಡಿಕಲ್ ಸಾಹಸ, ಲಯ ಕಂಡ ಕೊಹ್ಲಿ, ಆರ್‌ಸಿಬಿಗೆ 3ನೇ ಗೆಲುವು
ಈ ನಡುವೆ ವಿರೋಧದ ನಡುವೆಯೂ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್​ಗೆ ತೆರಳಿ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ. ಜಗತ್ತಿನ ಯಾವ ಶಕ್ತಿಯೂ ಸಂತ್ರಸ್ತೆಯ ಕುಟುಂಬದ ದನಿಯನ್ನು ಹತ್ತಿಕ್ಕಲಾಗದು ಎಂದು ರಾಹುಲ್​ ಹೇಳಿದ್ದಾರೆ. ಮತ್ತೊಂದೆಡೆ, ಎಲ್ಲ ರಾಜಕೀಯಕ್ಕಾಗಿ, ನ್ಯಾಯಕ್ಕಾಗಿ ಅಲ್ಲ ಎಂಬುದಾಗಿ ರಾಹುಲ್​ ಭೇಟಿಯನ್ನು ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ. (ಏಜೆನ್ಸೀಸ್​)
ಟ್ರಂಪ್‌ಗೆ ಆಗಿರುವ ಸ್ಥಿತಿ ನೋಡಿಯಾದರೂ ಮಾಸ್ಕ್ ಹಾಕಿಕೊಳ್ಳಿ: ಬಿಡೆನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
