ಅಹಮದಾಬಾದ್​:ಭಾನುವಾರ ಅಹಮದಾಬಾದ್​ನಲ್ಲಿ ಎಡಬಿಡದೆ ಮಳೆ ಸುರಿದ ಕಾರಣ ಚೆನ್ನೈ ಸೂಪರ್​ಕಿಂಗ್ಸ್​ ಹಾಗು ಗುಜರಾತ್​ ಟೈಟಾನ್ಸ್​ ನಡುವಿನ ಫೈನಲ್​ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿತ್ತು.
ಒಂದು ಲಕ್ಷದ ಮೂವತ್ತು ಸಾವಿರ ಆಸನ ಸಾಮರ್ಥ್ಯ ಹೊಂದಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪ್ರೇಮಿಗಳು ಫೈನಲ್​ ಪಂದ್ಯವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಮಳೆಯ ಕಾರಣಕ್ಕೆ ಒಂದು ಎಸೆತ ಕಾಣದೆ ಪಂದ್ಯ ಮೀಸಲು ದಿನಕ್ಕೆ ಮುಂದೂಡಿದ ಕಾರಣಕ್ಕೆ ಟಿಕೆಟ್​ ಪಡೆದಿರುವವರು ಮಾರನೆಯ ದಿನ ಪಂದ್ಯವನ್ನು ಹಳೆಯ ರಶೀದಿ ತೋರಿಸಿ ವೀಕ್ಷಿಸಬಹುದು ಎಂದು ಬಿಸಿಸಿಐ ತಿಳಿಸಿತ್ತು.
It is 3 o’clock in the night when I went to Ahmedabad railway station, I saw people wearing jersey of csk team, some were sleeping, some were awake, some people, I asked them what they are doing, they said we have come only to see MS Dhoni@IPL@ChennaiIPL#IPLFinal#Ahmedabadpic.twitter.com/ZJktgGcv8U— Sumit kharat (@sumitkharat65)May 28, 2023

It is 3 o’clock in the night when I went to Ahmedabad railway station, I saw people wearing jersey of csk team, some were sleeping, some were awake, some people, I asked them what they are doing, they said we have come only to see MS Dhoni@IPL@ChennaiIPL#IPLFinal#Ahmedabadpic.twitter.com/ZJktgGcv8U
ಇದನ್ನೂ ಓದಿ:ಸಿದ್ದರಾಮಯ್ಯ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕಕ್ಕೆ ಅಪಮಾನ ಮಾಡಿದ್ದಾರೆ: ರಾಜ್ಯ ಬಿಜೆಪಿ
ತಮ್ಮ ನೆಚ್ಚಿನ ಆಟಗಾರರನನ್ನು ನೋಡಲು ದೂರದ ಊರುಗಳಿಂದ ಬಂದಿದ್ದ ಕ್ರೀಡಾಭಿಮಾನಿಗಳಿಗೆ ಮಳೆರಾಯ ನಿರಾಸೆ ಉಂಟುಮಾಡಿದ್ದ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ.
ಸಿಎಸ್​ಕೆ ತಂಡದ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರ ಧೋನಿಯನ್ನು ನೋಡಲು ಬಂದಿದ್ದರು ಆದರೆ ಪಂದ್ಯ ನಡೆಯದ ಕಾರಣ ಅಭಿಮಾನಿಗಳು ಸ್ಟೇಡಿಯಂ ಹಾಗೂ ಹತ್ತಿರದ ರೈಲ್ವೇ ಸ್ಟೇಷನ್​ಗಳಲ್ಲಿ ರಾತ್ರಿ ಕಳೆದಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇನ್ನು ಪಂದ್ಯ ವೀಕ್ಷಿಸಲು ಬಂದಿದ್ದ ಜನತೆ ಮಳೆಯಿಂದ ರಕ್ಷಣೆ ಪಡೆಯಲು ಸ್ಟೇಡಿಯಂ ಹೊರಗೆ ಹಾಕಲಾಗಿದ್ದ ವಿರಾಟ್​ ಕೊಹ್ಲಿ ಅವರ ಬ್ಯಾನರ್​ಅನ್ನು ತೆಗೆದು ಅದರಲ್ಲಿ ಕೆಳಗೆ ನಿಲ್ಲುತ್ತಿರುವ ವಿಡಿಯೋವನ್ನು ಸಹ ವೈರಲ್​ ಆಗಿದೆ.
Kohli-Kohli chants in final Match of IPL as King providing them a shelter.The Aura of God Virat Kohli! 🙇🏻pic.twitter.com/DBSct4hukQ— Shaurya (@Kohli_Dewotee)May 29, 2023

Kohli-Kohli chants in final Match of IPL as King providing them a shelter.The Aura of God Virat Kohli! 🙇🏻pic.twitter.com/DBSct4hukQ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 15 =
Remember me
