ಪುಣೆ:ಬೈಕ್‌ಗೆ ಜೀಪ್ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಭೀಕರ ಅಪಘಾತದ ಹಿನ್ನೆಲೆ ಜೀಪ್​​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೃತರನ್ನು ಸುಂದರಾಬಾಯಿ(28) ಗೌರವ್ ಮಾದೆ (5) ನಿತಿನ್​​ ಮಾದೆ(25) ಮತ್ತೊಂದು ಮಗುವಾಗಿದೆ. ಮೃತರಲ್ಲಿ ಒಬ್ಬರ ಹೆಸರು ಪತ್ತೆಯಾಗಿಲ್ಲ. ಅರ್ಚನಾ ಮಾದೆ ಮತ್ತು ಸುಹಾಸ್​​ ಮಾದೆ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪುಣೆಯ ಜುನ್ನಾರ್‌ನಲ್ಲಿ ಜೀಪ್​​ವೊಂದು ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ನಂತರ ಪಿಕಪ್ ಜೀಪ್ ಚಾಲಕನನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಮೂವರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ನಕಲಿ ಔಷಧ ತಯಾರಿಸುವ 18 ಕಂಪನಿಗಳ ಪರವಾನಗಿ ರದ್ದುಗೊಳಿಸಿದ ಸರ್ಕಾರಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತರೆಲ್ಲರೂ ಕೃಷಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಜೀಪ್​ನ ಚಾಲಕ ಪಾನಮತ್ತನಾಗಿದ್ದ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಚಾಲಕನನ್ನು ವಿಚಾರಣೆಗೊಳಪಡಿಸಿ ನಂತರ ಖಚಿತ ಮಾಹಿತಿ ನೀಡಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಶ್ಲೀಲ ಸಂಭಾಷಣೆ ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:18 − 14 =
Remember me
