ಡೆಹ್ರಾಡೂನ್:ಕುಡಿದ ಮತ್ತಿನಲ್ಲಿ ಯುವಕನೊಬ್ಬ ವೈರಲ್​ ವಿಡಿಯೋ ಮಾಡುವ ಗೀಳಿಗೆ ಹೋಗಿ ಪೇಚಿಗೆ ಸಿಲುಕಿರುವ ಘಟನೆ ಉತ್ತರಾಖಂಡದ ಋಷಿಕೇಷದಲ್ಲಿ ನಡೆದಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಉತ್ತರಾಖಂಡ ಪೊಲೀಸರು ಮೇ 05ರಂದು ಋಉಷಿಕೇಶದ ತಪೋವನದಲ್ಲಿ ಯುವಕನೋರ್ವ ಪಾನಮತ್ತನಾಗಿದ್ದ ವೇಳೆ ಗೂಳಿಯ ಮೇಲೆ ಸವಾರಿ ಮಾಡುತ್ತಿರುವುದು ಕಂಡು ಬಂದಿದೆ.
ಇದನ್ನೂ ಓದಿ:EPFO ಅಧಿಕಾರಿ ಸೋಗಿನಲ್ಲಿ ಶಿಕ್ಷಕಿಯಿಂದ 80,000 ಸಾವಿರ ರೂ. ದೋಚಿದ ಖದೀಮ!
ಇನ್ನು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಹಾಗೂ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಯುವಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಲಾಗಿದೆ ಎಂದು ಉ್ತತರಾಖಂಡ ಪೊಲೀಸರು ಟ್ವೀಟ್​ ಮಾಡಿ ತಿಳಿಸಿದ್ದಾರೆ.
ಇನ್ನು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವಯರಲ್​ ಆಗಿತ್ತು ಮತ್ತು ಅನೇಕ ಪೇಜ್​ಗಳಲ್ಲಿ ಮೀಮ್​ಗಳಾಗಿ ಉಪಯೋಗಿಸಲಾಗಿತ್ತು.
ವಿಡಿಯೋ ಕುರಿತು ಕಿಡಿಕಾರಿದ್ದೆ ನೆಟ್ಟಿಗರು ಪ್ರಾಣಿಗಳಿಗೆ ಹಿಂಸೆ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
